ಬೆಳೆ ಹಾನಿ ಮಾಡುತ್ತವೆ ಎಂದು ಕೋತಿಗಳ ಸಾಮೂಹಿಕ ಹತ್ಯೆ

Webdunia
ಸೋಮವಾರ, 30 ಅಕ್ಟೋಬರ್ 2023 (10:20 IST)
ಹಾರೋಹಳ್ಳಿ: ಬೆಳೆ ಹಾನಿ ಮಾಡುತ್ತವೆ ಎಂದು ಮಂಗಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ರಸ್ತೆ ಬದಿ ಎಸೆದ ಅಮಾನವೀಯ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ.

ಕೋತಿಗಳು ತೆಂಗಿನ ತೋಟಕ್ಕೆ ನುಗ್ಗಿ ಕಾಯಿ ಕಿತ್ತು ಹಾನಿ ಮಾಡುತ್ತಿದ್ದವು. ಇದರಿಂದ ಆಕ್ರೋಶಗೊಂಡ ಕಿಡಿಗೇಡಿಗಳು ಸುಮಾರು ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ತುಂಬಿ ಎಸೆದಿದ್ದಾರೆ.

ಮಂಗಗಳು ವನ್ಯಜೀವಿ ಸಂರಕ್ಷಿತ ಪ್ರಾಣಿಗಳ ಕಾಯ್ಡೆಯಡಿಗೊಳಗಾಗಿದ್ದರೂ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅರಣ್ಯಾಧಿಕಾರಿಗಳು ಉಪೇಕ್ಷೆ ಮಾಡಿದ್ದಾರೆ. ಇತ್ತ ಸ್ಥಳೀಯರೇ ಕೋತಿಗಳನ್ನು ಪೂಜೆ ಸಲ್ಲಿಸಿ ಮಣ್ಣು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments