Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬರಬೇಕೆಂದರೆ ಇದೊಂದು ಕೆಲಸ ತಪ್ಪದೇ ಮಾಡಬೇಕು

Krishnaveni K
ಬುಧವಾರ, 8 ಜನವರಿ 2025 (09:19 IST)
ಬೆಂಗಳೂರು: ನೀವು ಗೃಹಲಕ್ಷ್ಮಿ ಫಲಾನುಭವಿಗಳಾಗಿದ್ದರೂ ನಿಮ್ಮ ಖಾತೆಗೆ ಹಣ ಜಮೆಯಾಗುತ್ತಿಲ್ಲವೆಂದರೆ ಈ ಒಂದು ಕೆಲಸವನ್ನು ತಪ್ಪದೇ ಮಾಡಬೇಕು. ಅದೇನು ಇಲ್ಲಿ ನೋಡಿ.

ಗೃಹಲಕ್ಷ್ಮಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಸರ್ಕಾರ ಪ್ರತೀ ತಿಂಗಳು 2,000 ರೂ. ಜಮೆ ಮಾಡುತ್ತದೆ. ಇದುವರೆಗೆ ಒಟ್ಟು 15 ಕಂತಿನ ಹಣ ಜಮೆಯಾಗಿದೆ. ಇನ್ನೀಗ 16 ನೇ ಕಂತಿನ ಹಣ ಬಿಡುಗಡೆಯಾಗಬೇಕಿದೆ.

16 ನೇ ಕಂತು ಬಿಡುಗಡೆಯಾಗಲು ಇನ್ನೇನು ಕೆಲವೇ ದಿನ ಬಾಕಿಯಿದ್ದು ಇದಕ್ಕೆ ಮೊದಲು ನಿಮ್ಮ ಖಾತೆಗೆ ಹಣ ಸಂದಾಯವಾಗಬೇಕಾದರೆ ಈ ಎರಡು ಕೆಲಸವನ್ನು ತಪ್ಪದೇ ಮಾಡಬೇಕು. ಅದೇನೆಂದರೆ ಕೆವೈಸಿ ಅಪ್ ಡೇಟ್ ಮತ್ತು ಆಧಾರ್ ಲಿಂಕ್.

ಮನೆಯ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಹಣ ಸಂದಾಯವಾಗುತ್ತದೆ. ಫಲಾನುಭವಿಗಳು ಈ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು. ಇದರ ಜೊತೆಗೆ ಬ್ಯಾಂಕ್ ಇ-ಕೆವೈಸಿ ಅಪ್ ಡೇಟ್ ಮಾಡಿಸುವುದು ಕಡ್ಡಾಯವಾಗಿದೆ. ಇವಿಷ್ಟು ಕೆಲಸ ಮಾಡದೇ ಇದ್ದರೆ ಮುಂದಿನ ಕಂತಿನ ಹಣ ಫಲಾನುಭವಿಗಳಾಗಿದ್ದರೂ ಜಮೆ ಆಗದು. ಹೀಗಾಗಿ ಇದನ್ನು ಮಾಡಿಸದೇ ಇದ್ದವರು ತಕ್ಷಣವೇ ಮಾಡಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments