ಜಿಎಸ್ ಟಿ ವಿರುದ್ಧ ಹೆಚ್.ಡಿ.ಕೆ. ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 6 ಅಕ್ಟೋಬರ್ 2018 (18:09 IST)
ಜಿಎಸ್ ಟಿ ಜಾರಿಯ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಧಾನ ಹೊರಹಾಕಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ ಜಾರಿಯ ವಿರುದ್ಧವಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಜಾರಿಯಿಂದಾಗಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದಿದ್ದಾರೆ.

ಜಿಎಸ್ಟಿ ಇಂದಾಗಿ ಎಲ್ಲಾ ರಾಜ್ಯಗಳ ಅಧಿಕಾರ ವ್ಯಾಪ್ತಿಗೆ ಕಡಿವಾಣ ಬಿದ್ದಂತಾಗಿದೆ. ಯಾವುದೇ ರಾಜ್ಯದಲ್ಲಿ ಅತಿವೃಷ್ಟಿ ಅಥವಾ ಅನಾವೃಷ್ಟಿ ಆದಾಗ ತೆರಿಗೆಗಳನ್ನು ಹೆಚ್ಚಿಸುವ ಅಥವಾ ಇಳಿಕೆ ಮಾಡುವ ಅಧಿಕಾರ ರಾಜ್ಯಗಳಿಗೆ ಇರಬೇಕು ಎಂದು ಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬಾರೆ ಆನೆ ಕಾದಾಟದಲ್ಲಿ ಮಹಿಳೆ ಸಾವು, ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ ಎಂದ ಈಶ್ವರ್ ಖಂಡ್ರೆ

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಮುಂದಿನ ಎರಡು ದಿನಗಳಿಗೆ ಎಚ್ಚರಿಕೆ ಗಮನಿಸಿ

ಬಿಜೆಪಿ ನಾಯಕರು ಸೈಕಲ್ ತುಳಿಯಲು ಕಾರಣಯಾರು: ಪ್ರಿಯಾಂಕ್ ಖರ್ಗೆ

ಕೇರಳ ಸಿಎಂ ಆಗಿ ವಿಡಿ ಸತೀಶನ್‌ ಪ್ರಮಾಣ ವಚನ, ಕೆಲಸ ಈಗ ಶುರು ಎಂದ ರಾಹುಲ್ ಗಾಂಧಿ

ಕಲಬುರಗಿಯಲ್ಲಿ ನೂತನ ಮೃಗಾಲಯ ಲೋಕಾರ್ಪಣೆ, ಏನೆಲ್ಲ ವಿಶೇಷತೆ ಇದೆ ಗೊತ್ತಾ ‌

ಮುಂದಿನ ಸುದ್ದಿ
Show comments