Webdunia - Bharat's app for daily news and videos

Install App

ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ ಜಿ.ಟಿ.ದೇವೆಗೌಡ

Webdunia
ಬುಧವಾರ, 12 ಜುಲೈ 2023 (19:51 IST)
ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ಧರಾಮಯ್ಯ ಅವರ ಅನುಭವ ಇದೆ.ಬಡತನದ ಹಿನ್ನೆಲೆಯ ಸಿದ್ಧರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ.ಆ ಕಾರಣಕ್ಕೆ ಸಿದ್ಧರಾಮಯ್ಯ ಅನ್ನಭಾಗ್ಯ ತಂದಿದ್ದಾರೆ.ಅದಕ್ಕಾಗಿ ನಾನು ಸಿದ್ಧರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೋಲ, ಗದ್ದೆ ನನಗೆ ಗೊತ್ತು.ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಜಿ.ಟಿ.ದೇವೆಗೌಡ ಆದರೆ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸಹಕಾರ ನೀಡದಿರುವುದು ಸರಿಯಲ್ಲ.ಅಕ್ಕಿಯನ್ನು ಕೇಂದ್ರ ಸರಕಾರ ನೀಡಬೇಕು.
 
ನಮ್ಮ ತೆರಿಗೆ ಕೇಂದ್ರ ಸರಕಾರಕ್ಕೆ ಹೋಗುವುದು.ಅನ್ನಭಾಗ್ಯಕ್ಕೆ ಅಕ್ಕಿ ಕೊಡಲ್ಲ ಅನ್ನೋದು ಸರಿಯಲ್ಲ.ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ.ಹಾಗಾಗಿ ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು ಎಂದ ಜಿ.ಟಿ.ದೇವೆಗೌಡ.... 
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಸಿದ್ದು ಪರ ಜ.ಟಿ.ಡಿ. ಬ್ಯಾಟಿಂಗ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments