Webdunia - Bharat's app for daily news and videos

Install App

ಜೆಡಿಎಸ್ ಚಿಂತನ-ಮಂಥನ ಸಭೆಗೆ ಗೈರಾಗುತ್ತಾರಾ ಜಿಟಿ.ದೇವೇಗೌಡರು

Webdunia
ಗುರುವಾರ, 12 ಸೆಪ್ಟಂಬರ್ 2019 (11:26 IST)
ಮೈಸೂರು : ಇಂದು ಮೈಸೂರಿನಲ್ಲಿ ನಡೆಯಲಿರುವ ಜೆಡಿಎಸ್ ಚಿಂತನ-ಮಂಥನ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಭೆಗೆ ಜಿಟಿ.ದೇವೇಗೌಡರು ಗೈರಾಗುತ್ತಾರಾ ಎಂಬ ಅನುಮಾನ ವ್ಯಕ್ತವಾಗಿದೆ.




ಮೊನ್ನೆಯಷ್ಟೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ವೇಳೆ ಜಿಟಿಡಿ ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಜೆಡಿಎಸ್ ಕಾರ್ಯಕ್ರಮದಿಂದ ದೂರವಿರುವುದಾಗಿ ಹೇಳಿದ್ದರು . ಹಾಗಾಗಿ ಇಂದಿನ ಸಭೆಗೆ ಅವರು ಹಾಜರಾಗುವುದು ಅನುಮಾನ ಎನ್ನಲಾಗಿದೆ


ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡರು, ಸಭೆ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ನಾನು ಸಭೆಹೆ ಹೋಗುವುದಾದರೂ ಹೇಗೆ? ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments