Webdunia - Bharat's app for daily news and videos

Install App

ಎಚ್.ಡಿ.ಕೆ ವಿರುದ್ಧ ಗುಡುಗಿದ ಜಿ.ಟಿ.ದೇವೇಗೌಡ

Webdunia
ಸೋಮವಾರ, 15 ಮಾರ್ಚ್ 2021 (12:41 IST)
ಮೈಸೂರು : ಹೆಚ್.ಡಿ.ಕೆ ಬರೀ ಜಿಟಿಡಿ ಬೇರು ತೆಗೆಯುತ್ತಿಲ್ಲ. ಜೆಡಿಎಸ್  ಬೇರುಗಳನ್ನು ಬುಡಸಮೇತ ತೆಗೆಯುತ್ತಿದ್ದಾರೆ ಎಂದು ಎಚ್.ಡಿ.ಕೆ ವಿರುದ್ಧ ಜಿ.ಟಿ.ದೇವೇಗೌಡ ಗುಡುಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನ್ನನ್ನು ನಾನು ಆಲದ ಮರ ಅಂತ ಕರೆದುಕೊಂಡಿಲ್ಲ. ಆದರೂ ನನ್ನ ವಿರುದ್ಧ ಮಾತಾಡುತ್ತಿದ್ದೀರಿ. ನನ್ನನ್ನು ವಜಾ ಮಾಡ್ತೀನಿ ಅಂತೀರಾ. ಪದೇ ಪದೇ ಯಾಕೆ ನನ್ನ ಬಗ್ಗೆ ಮಾತಾಡ್ತೀರಿ? ಯಾಕೆ ನನ್ನ ಮರ್ಯಾದೆ ತೆಗೆಯುತ್ತೀರಿ. ಅಂತಹದ್ದು ನಾನು ಏನು ಮಾಡಿದ್ದೇನೆ? ಹೆಚ್.ಡಿ.ಕೆ. ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಶಕುನಿ, ಮಂಥರೆ ಮಾತು ಕೇಳಬೇಡಿ. ಶಕುನಿ ಕೌರವನ ಜೊತೆ ಸೇರಿ ಇಡೀ ವಂಶ ನಾಶ ಮಾಡಿದ. ಮಂಥರೆ ರಾಮನನ್ನು ಕಾಡಿಗೆ ಕಳುಹಿಸಿದಳು. ನೀವು 2 ಬಾರಿ ಸಿಎಂ ಆಗಿದ್ದವರು. ಅವರು ಹೇಳಿದ್ದನ್ನು ಕಾಪಿ ಮಾಡಬೇಡಿ. ನಿಮ್ಮ ನಾಯಕತ್ವಕ್ಕೆ ಬೆಲೆ ಇದೆ ಎಂದು ಅವರು ಎಚ್.ಡಿ.ಕೆಗೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments