Webdunia - Bharat's app for daily news and videos

Install App

ಎಚ್.ಡಿ.ಕೆ ವಿರುದ್ಧ ಗುಡುಗಿದ ಜಿ.ಟಿ.ದೇವೇಗೌಡ

Webdunia
ಸೋಮವಾರ, 15 ಮಾರ್ಚ್ 2021 (12:41 IST)
ಮೈಸೂರು : ಹೆಚ್.ಡಿ.ಕೆ ಬರೀ ಜಿಟಿಡಿ ಬೇರು ತೆಗೆಯುತ್ತಿಲ್ಲ. ಜೆಡಿಎಸ್  ಬೇರುಗಳನ್ನು ಬುಡಸಮೇತ ತೆಗೆಯುತ್ತಿದ್ದಾರೆ ಎಂದು ಎಚ್.ಡಿ.ಕೆ ವಿರುದ್ಧ ಜಿ.ಟಿ.ದೇವೇಗೌಡ ಗುಡುಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನ್ನನ್ನು ನಾನು ಆಲದ ಮರ ಅಂತ ಕರೆದುಕೊಂಡಿಲ್ಲ. ಆದರೂ ನನ್ನ ವಿರುದ್ಧ ಮಾತಾಡುತ್ತಿದ್ದೀರಿ. ನನ್ನನ್ನು ವಜಾ ಮಾಡ್ತೀನಿ ಅಂತೀರಾ. ಪದೇ ಪದೇ ಯಾಕೆ ನನ್ನ ಬಗ್ಗೆ ಮಾತಾಡ್ತೀರಿ? ಯಾಕೆ ನನ್ನ ಮರ್ಯಾದೆ ತೆಗೆಯುತ್ತೀರಿ. ಅಂತಹದ್ದು ನಾನು ಏನು ಮಾಡಿದ್ದೇನೆ? ಹೆಚ್.ಡಿ.ಕೆ. ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಶಕುನಿ, ಮಂಥರೆ ಮಾತು ಕೇಳಬೇಡಿ. ಶಕುನಿ ಕೌರವನ ಜೊತೆ ಸೇರಿ ಇಡೀ ವಂಶ ನಾಶ ಮಾಡಿದ. ಮಂಥರೆ ರಾಮನನ್ನು ಕಾಡಿಗೆ ಕಳುಹಿಸಿದಳು. ನೀವು 2 ಬಾರಿ ಸಿಎಂ ಆಗಿದ್ದವರು. ಅವರು ಹೇಳಿದ್ದನ್ನು ಕಾಪಿ ಮಾಡಬೇಡಿ. ನಿಮ್ಮ ನಾಯಕತ್ವಕ್ಕೆ ಬೆಲೆ ಇದೆ ಎಂದು ಅವರು ಎಚ್.ಡಿ.ಕೆಗೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments