Webdunia - Bharat's app for daily news and videos

Install App

ಕೈ ಕಾರ್ಯಕರ್ತರ ವಿರುದ್ಧ ಜಿಟಿಡಿ ಗರಂ!

Webdunia
ಶುಕ್ರವಾರ, 22 ಫೆಬ್ರವರಿ 2019 (15:34 IST)
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಚಿವ ಜಿ.ಟಿ. ದೇವೇಗೌಡ ಗರಂ ಆಗಿರುವುದು ಚರ್ಚೆಗೆ ಕಾರಣವಾಗಿದೆ.

ಮೈಸೂರಿನಲ್ಲಿ ಘಟನೆ ಬಗ್ಗೆ ಸಚಿವ ಜಿಟಿಡಿ ಸ್ಪಷ್ಟನೆ ನೀಡಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಚಾಲನೆ ವೇಳೆ ಗರಂ ಆಗಿದ್ದೆ. ನಾನು ಅಲ್ಲಿಗೆ ಹತ್ತಕ್ಕೂ ಹೆಚ್ಚು ಬಾರಿ ಹೋಗಿದ್ದೇನೆ. ಅಭಿವೃದ್ಧಿ ಆಗಬೇಕೆಂದೆ ನಾನು ಅಲ್ಲಿಗೆ ಶಂಕು ಸ್ಥಾಪನೆಗೆ ಹೋಗಿದ್ದೆ. ಅದು ಮುಡಾ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ನಾವು ಅದನ್ನ ಅಭಿವೃದ್ಧಿ ಪಡಿಸುತ್ತಿದ್ದೇವೆ.

ಆದರೆ ಡ್ರೈನೆಜ್ ಇಲ್ಲ ಸಮಸ್ಯೆ ಆಲಿಸಿ ಎಂದು ಬಂದಿದ್ದರು. ಸಮಸ್ಯೆಗೆ ಮುಕ್ತಿ ಕೊಡಲು ಹೋದಾಗ ಈ ಮಾತುಗಳು ಬೇಕಿರಲಿಲ್ಲ ಎಂದರು. ಮೈಸೂರಿನಲ್ಲಿ ಸಚಿವ ಜಿ.ಟಿ ದೇವೇಗೌಡ ಈ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments