Webdunia - Bharat's app for daily news and videos

Install App

ಕೈ ಕಾರ್ಯಕರ್ತರ ವಿರುದ್ಧ ಜಿಟಿಡಿ ಗರಂ!

Webdunia
ಶುಕ್ರವಾರ, 22 ಫೆಬ್ರವರಿ 2019 (15:34 IST)
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಚಿವ ಜಿ.ಟಿ. ದೇವೇಗೌಡ ಗರಂ ಆಗಿರುವುದು ಚರ್ಚೆಗೆ ಕಾರಣವಾಗಿದೆ.

ಮೈಸೂರಿನಲ್ಲಿ ಘಟನೆ ಬಗ್ಗೆ ಸಚಿವ ಜಿಟಿಡಿ ಸ್ಪಷ್ಟನೆ ನೀಡಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಚಾಲನೆ ವೇಳೆ ಗರಂ ಆಗಿದ್ದೆ. ನಾನು ಅಲ್ಲಿಗೆ ಹತ್ತಕ್ಕೂ ಹೆಚ್ಚು ಬಾರಿ ಹೋಗಿದ್ದೇನೆ. ಅಭಿವೃದ್ಧಿ ಆಗಬೇಕೆಂದೆ ನಾನು ಅಲ್ಲಿಗೆ ಶಂಕು ಸ್ಥಾಪನೆಗೆ ಹೋಗಿದ್ದೆ. ಅದು ಮುಡಾ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ನಾವು ಅದನ್ನ ಅಭಿವೃದ್ಧಿ ಪಡಿಸುತ್ತಿದ್ದೇವೆ.

ಆದರೆ ಡ್ರೈನೆಜ್ ಇಲ್ಲ ಸಮಸ್ಯೆ ಆಲಿಸಿ ಎಂದು ಬಂದಿದ್ದರು. ಸಮಸ್ಯೆಗೆ ಮುಕ್ತಿ ಕೊಡಲು ಹೋದಾಗ ಈ ಮಾತುಗಳು ಬೇಕಿರಲಿಲ್ಲ ಎಂದರು. ಮೈಸೂರಿನಲ್ಲಿ ಸಚಿವ ಜಿ.ಟಿ ದೇವೇಗೌಡ ಈ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments