Webdunia - Bharat's app for daily news and videos

Install App

ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ -ಹೆಚ್.ಡಿ.ಕುಮಾರಸ್ವಾಮಿ

Webdunia
ಗುರುವಾರ, 14 ನವೆಂಬರ್ 2019 (09:48 IST)
ಬೆಂಗಳೂರು : ಜೆಡಿಎಸ್ ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಹೆಚ್.ಡಿ.ಕುಮಾರಸ್ವಾಮಿ ಜಿಟಿಡಿ ವಿರುದ್ಧ ವ್ಯಂಗ್ಯವಾಡಿದ್ದಾರೆ.




ಜೆಡಿಎಸ್ ನ ಹಿರಿಯ ಶಾಸಕ ಜಿಟಿ ದೇವೇಗೌಡರು ಜೆಡಿಎಸ್ ಬಿಡುತ್ತಾರೆ. ಇದು ಜೆಡಿಎಸ್ ಗೆ ಶಾಕ್ ನೀಡಲಿದೆ ಎಂದು ವರದಿ ಮಾಡಿದ್ದವು. ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.


ಅಲ್ಲದೇ ಎಂಎಲ್ ಸಿ ಪುಟ್ಟಣ್ಣ ಕೂಡ 3 ವರ್ಷದ ಹಿಂದೆ ಜೆಡಿಎಸ್ ಪಕ್ಷವನ್ನು ಬಿಟ್ಟು ಹೋಗಿ ಟೋಪಿ ಹಾಕಿದ್ದಾರೆ. ಇನ್ನೂ ಆ ಶಾಕ್ ಈಗ ಹೇಗೆ ಹೊಡೆಯುತ್ತೆ. ಅಲ್ಲಿಯೂ ಕರೆಂಟ್ ಇಲ್ಲ. ಇದೆಲ್ಲಾ ಮುಗಿದ ಕಥೆಗಳು. ಮತ್ತೆ ಶಾಕ್ ಹೊಡೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments