Webdunia - Bharat's app for daily news and videos

Install App

ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ -ಹೆಚ್.ಡಿ.ಕುಮಾರಸ್ವಾಮಿ

Webdunia
ಗುರುವಾರ, 14 ನವೆಂಬರ್ 2019 (09:48 IST)
ಬೆಂಗಳೂರು : ಜೆಡಿಎಸ್ ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಹೆಚ್.ಡಿ.ಕುಮಾರಸ್ವಾಮಿ ಜಿಟಿಡಿ ವಿರುದ್ಧ ವ್ಯಂಗ್ಯವಾಡಿದ್ದಾರೆ.




ಜೆಡಿಎಸ್ ನ ಹಿರಿಯ ಶಾಸಕ ಜಿಟಿ ದೇವೇಗೌಡರು ಜೆಡಿಎಸ್ ಬಿಡುತ್ತಾರೆ. ಇದು ಜೆಡಿಎಸ್ ಗೆ ಶಾಕ್ ನೀಡಲಿದೆ ಎಂದು ವರದಿ ಮಾಡಿದ್ದವು. ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.


ಅಲ್ಲದೇ ಎಂಎಲ್ ಸಿ ಪುಟ್ಟಣ್ಣ ಕೂಡ 3 ವರ್ಷದ ಹಿಂದೆ ಜೆಡಿಎಸ್ ಪಕ್ಷವನ್ನು ಬಿಟ್ಟು ಹೋಗಿ ಟೋಪಿ ಹಾಕಿದ್ದಾರೆ. ಇನ್ನೂ ಆ ಶಾಕ್ ಈಗ ಹೇಗೆ ಹೊಡೆಯುತ್ತೆ. ಅಲ್ಲಿಯೂ ಕರೆಂಟ್ ಇಲ್ಲ. ಇದೆಲ್ಲಾ ಮುಗಿದ ಕಥೆಗಳು. ಮತ್ತೆ ಶಾಕ್ ಹೊಡೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments