Webdunia - Bharat's app for daily news and videos

Install App

ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ -ಹೆಚ್.ಡಿ.ಕುಮಾರಸ್ವಾಮಿ

Webdunia
ಗುರುವಾರ, 14 ನವೆಂಬರ್ 2019 (09:48 IST)
ಬೆಂಗಳೂರು : ಜೆಡಿಎಸ್ ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಹೆಚ್.ಡಿ.ಕುಮಾರಸ್ವಾಮಿ ಜಿಟಿಡಿ ವಿರುದ್ಧ ವ್ಯಂಗ್ಯವಾಡಿದ್ದಾರೆ.




ಜೆಡಿಎಸ್ ನ ಹಿರಿಯ ಶಾಸಕ ಜಿಟಿ ದೇವೇಗೌಡರು ಜೆಡಿಎಸ್ ಬಿಡುತ್ತಾರೆ. ಇದು ಜೆಡಿಎಸ್ ಗೆ ಶಾಕ್ ನೀಡಲಿದೆ ಎಂದು ವರದಿ ಮಾಡಿದ್ದವು. ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.


ಅಲ್ಲದೇ ಎಂಎಲ್ ಸಿ ಪುಟ್ಟಣ್ಣ ಕೂಡ 3 ವರ್ಷದ ಹಿಂದೆ ಜೆಡಿಎಸ್ ಪಕ್ಷವನ್ನು ಬಿಟ್ಟು ಹೋಗಿ ಟೋಪಿ ಹಾಕಿದ್ದಾರೆ. ಇನ್ನೂ ಆ ಶಾಕ್ ಈಗ ಹೇಗೆ ಹೊಡೆಯುತ್ತೆ. ಅಲ್ಲಿಯೂ ಕರೆಂಟ್ ಇಲ್ಲ. ಇದೆಲ್ಲಾ ಮುಗಿದ ಕಥೆಗಳು. ಮತ್ತೆ ಶಾಕ್ ಹೊಡೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ವಿಶ್ವದಾದ್ಯಂತ ಸಂಚಲನ ಮೂಡಿಸಿದ ಟಾಕ್ಸಿಕ್‌: ಮುಂಗಡ ಟಿಕೆಟ್ ಬುಕಿಂಗ್‌ಗೆ ಮುಗಿಬಿದ್ದ ಅಭಿಮಾನಿಗಳು

ಶಾಲೆ ವೀಕ್ಷಣೆಗೆ ಬಂದ ಸಿಜೆಪಿ ನಾಯಕ ಆಶುತೋಷ್ ರಾಂಕಾರನ್ನು ಕಲ್ಲು, ದೊಣ್ಣೆಯಿಂದ ಹೊಡೆದು ಓಡಿಸಿದ ಗ್ರಾಮಸ್ಥರು Video

ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಸದನ ಮುಗಿನದ ನಂತರವೂ ಹೋರಾಟ ಮಾಡ್ತೀವಿ: ವಿಜಯೇಂದ್ರ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಫೈಟ್ ಜೋರು: ಕಪ್ಪು ಟಿಶರ್ಟ್ ಧರಿಸಿ ವಿಧಾನಸೌಧಕ್ಕೆ ನುಗ್ಗಲು ಯತ್ನ Video

ಮುಂದಿನ ಸುದ್ದಿ
Show comments