Webdunia - Bharat's app for daily news and videos

Install App

ರಾಜಕೀಯ ನೋವು ಸಾಕಾಗಿದೆ ಎಂದ ದೇವೇಗೌಡ

Webdunia
ಭಾನುವಾರ, 4 ಆಗಸ್ಟ್ 2019 (18:21 IST)
ರಾಜಕೀಯದಲ್ಲಿ ಸಾಕಷ್ಟು ನೋವು ಕಂಡಿದ್ದೇನೆ. ರಾಜಕಾರಣ ಸಾಕಾಗಿದೆ ಹೀಗಂತ ಮಾಜಿ ಸಚಿವರೊಬ್ಬರು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರು ನನಗೆ ಗೆಲವು ತಂದು ಕೊಟ್ಟಿದ್ದಾರೆ. 50 ವರ್ಷಗಳಿಂದ ರಾಜಕೀಯ ಮಾಡಿರುವೆ. ಆದರೆ ಈಗ ಸಾಕಾಗಿದೆ. ಹೀಗಂತ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಪ್ರಸ್ತುತ ರಾಜಕೀಯ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದ ಅವರು, ಮಂತ್ರಿಯಾಗಿದ್ದಾಗ ಏನಾಯ್ತು? ಮೈತ್ರಿ ಸರಕಾರ ಏನಾಯ್ತು? ಅಭಿವೃದ್ಧಿ ಏನಾಯ್ತು? ಅಂತೆಲ್ಲ ಜನರಿಗೆ ಗೊತ್ತಿದೆ ಎಂದು ಭಾವುಕರಾದ್ರು.

ಇನ್ಮುಂದೆ ರಾಜಕೀಯ  ಮತ್ತು ಚುನಾವಣೆ ಸಾಕಾಗಿದೆ. ಹೀಗಂತ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದು ರಾಜಕೀಯ ಚರ್ಚೆಗೆ ಕಾರಣರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments