Webdunia - Bharat's app for daily news and videos

Install App

ಭ್ರಷ್ಟರ ಪಕ್ಷ ಕಾಂಗ್ರೆಸ್‌ನಲ್ಲಿ ಜೈಲಿಗೆ ಹೋಗಿ ಬಂದವರಿಗೆ ರಾಜಾತಿಥ್ಯ ಗ್ಯಾರಂಟಿ: ಬಿಜೆಪಿ

Sampriya
ಗುರುವಾರ, 14 ನವೆಂಬರ್ 2024 (16:57 IST)
ಬೆಂಗಳೂರು: ಭ್ರಷ್ಟರ ಪಕ್ಷ ಕಾಂಗ್ರೆಸ್‌ನಲ್ಲಿ ಜೈಲಿಗೆ ಹೋಗಿ ಬೇಲ್‌ ಮೇಲೆ ಬಂದವರಿಗೆ ರಾಜಾತಿಥ್ಯ ಗ್ಯಾರಂಟಿ. ಜೈಲಿಗೆ ಹೋಗಿ ಬಂದಮೇಲೆಯೇ ಡಿಕೆ ಶಿವಕುಮಾರ್‌  ಅವರಿಗೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷಗಿರಿ, ಡಿಸಿಎಂ ಪಟ್ಟ ಸಿಕ್ಕಿದ್ದು ಎಂದು ಬಿಜೆಪಿ ಕಾಲೆಳೆದಿದೆ.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ  ಜೈಲಿಗೆ ಹೋಗಿ ಬಂದ ಶಾಸಕ ಬಿ ನಾಗೇಂದ್ರ ಸಚಿವ ಸ್ಥಾನ ನೀಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ನೀಡುತ್ತಿದ್ದ ಹಾಗೇ ಕಾಂಗ್ರೆಸ್ ಪಕ್ಷವನ್ನು ವ್ಯಂಗ್ಯ ಮಾಡಿ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ.

ಪೋಸ್ಟ್‌ನಲ್ಲಿ ಹೀಗಿದೆ: ಭ್ರಷ್ಟರಿಗೆ ರೋಲ್‌ ಮಾಡೆಲ್‌ ಆಗಿರುವ A1 IPC 420 ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಜೈಲಿಗೆ ಹೋಗಿ ಬೇಲ್‌ ಮೇಲೆ ಹೊರ ಬಂದಿರುವ ಭ್ರಷ್ಟ ನಾಗೇಂದ್ರಗೆ ಮತ್ತೆ ಮಂತ್ರಿ ಗಿರಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಭ್ರಷ್ಟರ ಪಕ್ಷ ಕಾಂಗ್ರೆಸ್‌ನಲ್ಲಿ ಜೈಲಿಗೆ ಹೋಗಿ ಬೇಲ್‌ ಮೇಲೆ ಬಂದವರಿಗೆ ರಾಜಾತಿಥ್ಯ ಗ್ಯಾರಂಟಿ. ಜೈಲಿಗೆ ಹೋಗಿ ಬಂದಮೇಲೆಯೇ ಡಿಕೆ ಶಿವಕುಮಾರ್‌
 ಅವರಿಗೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷಗಿರಿ, ಡಿಸಿಎಂ ಪಟ್ಟ ಸಿಕ್ಕಿದೆ.

ದೇಶವನ್ನು ಲೂಟಿ ಮಾಡುವುದಕ್ಕೆ ಕಾಂಗ್ರೆಸ್‌ಗೆ ಭ್ರಷ್ಟಾಸುರರೇ ಬೇಕು. ನಾಗೇಂದ್ರ ಅವರು ಮತ್ತೆ ಸಚಿವರಾದರೆ, ವಾಲ್ಮೀಕಿ ನಿಗಮವೇ ಇಲ್ಲದಂತೆ ನಾಪತ್ತೆ ಆಗುವುದು ಗ್ಯಾರಂಟಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments