Webdunia - Bharat's app for daily news and videos

Install App

ಗ್ಯಾರಂಟಿ ಯೋಜನೆ ಮನೆ ಮನೆ ತಲುಪುತ್ತಿದೆ : ಶಿವಕುಮಾರ್

Webdunia
ಶುಕ್ರವಾರ, 28 ಏಪ್ರಿಲ್ 2023 (11:21 IST)
ಬೆಂಗಳೂರು : ಕಾಂಗ್ರೆಸ್ನ ಗ್ಯಾರಂಟಿ ಯೋಜನೆ ಮನೆ ಮನೆಗೆ ತಲುಪುತ್ತಿದೆ. ಸಮೀಕ್ಷೆಗಳು ಕೂಡಾ ಕಾಂಗ್ರೆಸ್ನ ಪರವಾಗಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಹೆಬ್ಬಾಗಿಲು ತೆರೆಯುತ್ತದೆ.
 
ಈ ಬಾರಿ ಕಾಂಗ್ರೆಸ್ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. 2018ರಿಂದ ಜೆಡಿಎಸ್ನಿಂದ ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ನಾರಾಯಣ ಗೌಡ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಆಗುತ್ತಿದೆ. 20-30 ವರ್ಷ ರಾಜಕೀಯ ಇತಿಹಾಸ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ನಾರಾಯಣ ಗೌಡ ಅವರು ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಅಲ್ಲದೇ ಇವರು ರೈತ ಕುಟುಂಬದ ಪ್ರಮುಖ ನಾಯಕರಾಗಿದ್ದಾರೆ ಎಂದರು. 

ಡಿಕೆಶಿಗೆ ಒಳ್ಳೆಯದಾಗಬೇಕು ಎಂದು ತಾನು ತ್ಯಾಗ ಮಾಡಿದ್ದಾರೆ. ಜೊತೆಗೆ ಪ್ರಭಾಕರ್ ರೆಡ್ಡಿ ಕೂಡಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಇಲ್ಲಿ ಹೊಸಬರು ಹಳಬರು ಎಂಬ ಪ್ರಶ್ನೆ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. 78 ಲಕ್ಷ ಸದಸ್ಯರು ಕಾಂಗ್ರೆಸ್ನಲ್ಲಿದ್ದಾರೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments