Webdunia - Bharat's app for daily news and videos

Install App

ಗ್ಯಾರಂಟಿಗಳನ್ನ ಗ್ಯಾರಂಟಿಯಾಗಿ ಕೊಟ್ಟೆ ಕೊಡ್ತಿವಿ- ಸಚಿವ ನಾಗೇಂದ್ರ

Webdunia
ಗುರುವಾರ, 1 ಜೂನ್ 2023 (13:36 IST)
ಸಿಎಂ ಹಾಗೂ ಡಿಸಿಎಂ ಇಬ್ಬರು ಸೇರಿ ಜವಾಬ್ದಾರಿ ಕೊಟ್ಟಿದ್ದಾರೆ.ಪರಿಶಿಷ್ಟ ಪಂಗಡ ಕಲ್ಯಾಣ , ಯುವಜನ ಕ್ರೀಡಾ ಸಚಿವನಾಗಿ ರಾಜ್ಯದಲ್ಲಿ ಸೇವೆಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.ಕ್ರೀಡೆಯಲ್ಲಿ ಅದ್ಬುತ ಅವಕಾಶಗಳಿವೆ .ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕೆಲಸಗಳನ್ನ ಹಾಗೂ ಯುವ ಜನತೆಗೆ ಅಸಕ್ತಿ ಹೊಂದಿರುವ ಕ್ರೀಡೆಯಲ್ಲಿ ಒಳ್ಳೆಯ ಅವಕಾಶ ರಾಜ್ಯ ಸರ್ಕಾರ ಕಲ್ಪಿಸಿಕೊಡುತ್ತೆ ಎಂದು ಸಚಿವ ನಾಗೇಂದ್ರ ಹೇಳಿದ್ರು
 
ಅಧಿಕಾರ ವರ್ಗ ನಾನು ಸೇರಿ ಜೋಡೆತ್ತುಗಳ ರೀತಿಯಲ್ಲಿ ಎರಡು ಇಲಾಖೆಯನ್ನ ನಡೆಸಿಕೊಂಡು ಹೋಗ್ತಿವಿ‌ಸಿಎಂ ಅವರು ಇಟ್ಟಿರುವ ನಂಬಿಕೆಯನ್ನ ಶಕ್ತಿಮೀರಿ ಉಳಿಸಿಕೊಳ್ತಿನಿ ಎಂದು ಹೇಳಿದ್ರು.ಅಲ್ಲದೇ ಈ ವೇಳೆ ಗ್ಯಾರಂಟಿ ಗೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ನಿನ್ನೆ ನಡೆದ ಸಭೆಯಲ್ಲಿ ಸಿಎಂ ಉತ್ತರ ಕೊಡ್ತಿವಿ ಅಂತಾ ಹೇಳಿದ್ದಾರೆ.ಗ್ಯಾರಂಟಿಗಳನ್ನ ಗ್ಯಾರಂಟಿಯಾಗಿ ಕೊಟ್ಟೆ ಕೊಡ್ತಿವಿ.ಹಣವನ್ನ ಯಾವ ರೀತಿ ಒದಗಿಸಬೇಕಂತ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಸಭೆ ಮಾಡಿದ್ದಾರೆ.
 
ಜಿಲ್ಲಾ ಉಸ್ತುವಾರಿ ವಿಚಾರವಾಗಿ ನನ್ನ ಜಿಲ್ಲೆಯಲ್ಲಿ ನಾನು ಒಬ್ಬನೇ ಇದ್ದೇನೆ .ನನಗೆ ಕೊಡ್ತಾರೆ ಎಂಬ ನಂಬಿಕೆ ಇದೆ.ಉಸ್ತುವಾರಿ ಕೊಡುವುದು ಸಿಎಂ ವಿವೇಚನೆಗೆ ಬಿಟ್ಟಿದ್ದು.ಯಾವ ಅಧಿಕಾರ ಕೊಟ್ರು ನಿಷ್ಟೆಯಿಂದ ಕೆಲಸ ಮಾಡ್ತಿನಿ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments