Webdunia - Bharat's app for daily news and videos

Install App

ಗುಜರಾತ್ ಕಾಂಗ್ರೆಸ್ ಶಾಸಕರು ಇಂದು ರಾತ್ರಿ ತವರಿಗೆ ವಾಪಸ್

Webdunia
ಭಾನುವಾರ, 6 ಆಗಸ್ಟ್ 2017 (20:23 IST)
9  ದಿನಗಳಿಂದ ರಾಜ್ಯದಲ್ಲಿ ಬಿಡು ಬಿಟ್ಟಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಿಂದು ರಾತ್ರಿ ಗುಜರಾತ್`ಗೆ ವಾಪಸ್ ಆಗಲಿದ್ದಾರೆ. ಇಂಡಿಗೋ ಫ್ಲೈಟ್ ಮೂಲಕ ಗುಜರಾತ್`ಗೆ ತೆರಳುತ್ತಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರದ ಭಯದಿಂದ ಶಾಸಕರು ಬೆಂಗಳೂರಿಗೆ ದೌಡಾಯಿಸಿದ್ದರು. ಅವರಿಗೆ ಆಶ್ರಯ ನೀಡಿದ್ದ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯೂ ನಡೆದು ಹೋಯ್ತು. ಈ ಎಲ್ಲ ಪ್ರಹಸನದ ಬಳಿಕ ಗುಜರಾತ್ ಶಾಸಕರು ತವರಿಗೆ ವಾಪಸ್ ಆಗುತ್ತಿದ್ದಾರೆ. ಇಂಡಿಗೋ ಫ್ಲೈಟ್ ಬುಕ್ ಆಗಿದ್ದು, ರಾತ್ರಿ ಅಥವಾ ಬೆಳಗಿನ ಜಾವ ತೆರಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ. ಶಿವಕುಮಾರ್, ಶಾಸಕರು ಇವತ್ತು ವಾಪಸ್ ಆಗುತ್ತಿದ್ದಾರೆ. ಅವರನ್ನ ಕಳುಹಿಸಲು ರೆಸಾರ್ಟ್`ಗೆ ಹೋಗಬೇಕಿದೆ. ಸಾಧ್ಯವಾದರೆ ಗುಜರಾತ್`ಗೆ ತೆರಳುತ್ತೇನೆ ಎಂದಿದ್ದಾರೆ. ಈಟಿ ಇಲಾಖೆ ಸಮನ್ಸ್ ನೀಡಿದ್ದು, ಕರೆದಾಗ ಹೋಗಿ ಬರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments