ಬಿಜೆಪಿಯ ಲಂಚದ ಆಮಿಷ ಶೀಘ್ರ ಬಹಿರಂಗ: ಗುಜರಾತ್ ಶಾಸಕರ ಹೇಳಿಕೆ

Webdunia
ಶನಿವಾರ, 5 ಆಗಸ್ಟ್ 2017 (12:37 IST)
ನಮ್ಮನ್ನ ಯಾರೂ ರೆಸಾರ್ಟ್`ನಲ್ಲಿ ಕೂಡಿ ಹಾಕಿಲ್ಲ,ಸ್ವ ಇಚ್ಛೆಯಿಂದಲೆ ಇಲ್ಲಿಗೆ ಬಂದಿದ್ದೇವೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಭೇಟಿ ಬಳಿಕ ಗುಜರಾತ್`ನ ಕಾಂಗ್ರೆಸ್ ಶಾಸಕರು ಹೇಳಿದ್ದಾರೆ.

ನಮಗೆ 15 ಕೋಟಿ ಕೊಡಲು ಬಂದಾಗ ಅದನ್ನ ನಿರಾಕರಿಸಿ ಇಲ್ಲಿಗೆ ಬಂದಿದ್ದೇವೆ.ತಲಾ 15 ಕೋಟಿ ಕೊಟ್ಟು ಖರೀದಿಸಲು ಬಂದಿದ್ದರು. ಬಿಜೆಪಿಯ ನಿಡಿದ ಲಂಚದ ಆಮಿಷ ಬಹಿರಂಗಪಡಿಸುತ್ತೇವೆ ಎಂದು ಶಾಸಕರು ಆರೋಪಿಸಿದ್ದಾರೆ. ಎಸ್`ಪಿಜಿ ಭದ್ರತೆ ಇದ್ದರೂ ನಮ್ಮ ನಾಯಕರ ಮೇಲೆ ಗುಜರಾತ್`ನಲ್ಲಿ ದಾಳಿ ನಡೆದಿದೆ. ಇನ್ನೂ ನಮ್ಮ ಗತಿಯೇನು ಎಂದು ನೀವೇ ಅರ್ಥ ಮಾಡಿಕೊಳ್ಳಿ ಎಂದು ಶಾಸಕರು ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಮ್ಮ ಜೊತೆಗಿದೆ. ಗುಜರಾತ್`ನ ಎಲ್ಲ ಶಾಸಕರು ಒಟ್ಟಾಗಿದ್ದೇವೆ. ನಾವು ವಾಪಸ್ ತೆರಳಲು ಇಚ್ಛಿಸಿದ್ದೇವೆಂದು ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರ ಜೊತೆ ಸೌಹಾರ್ದಯುತ ಭೇಟಿಯಷ್ಟೇ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments