Webdunia - Bharat's app for daily news and videos

Install App

ಡಿ.ಕೆ. ಶಿವಕುಮಾರ್ ಜೊತೆ ಒಗ್ಗಟ್ಟಿನ ಪ್ರದರ್ಶನ ಮಾಡಿದ ಗುಜರಾತ್ ಶಾಸಕರು

Webdunia
ಶನಿವಾರ, 5 ಆಗಸ್ಟ್ 2017 (13:14 IST)
ರಾಜ್ಯಪಾಲರ ಭೇಟಿ ಬಳಿಕ ಗುಜರಾತ್`ನ 40 ಶಾಸಕರು ವಿಧಾನಸೌಧಕ್ಕೆ ತೆರಳಿದ್ದಾರೆ. ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಕುಳಿತು ರಘುಪತಿ ರಾಘವ ರಾಜಾರಾಮ್ ಭಜನೆ ಮಾಡಿದ ಶಾಸಕರು ವಿಧಾನಸೌಧಕ್ಕೆ ಪ್ರವೇಶಿಸಿದ್ದಾರೆ.

ಇದೇವೇಳೆ, ಶಾಸಕರನ್ನ ಸೇರಿಕೊಂಡ ಸಚಿವ ಡಿ.ಕೆ. ಶಿವಕುಮಾರ್ ಶಾಸಕರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಗುಜರಾತ್ ಶಾಸಕರು ಕೈಎತ್ತಿ ಒಗ್ಗಿಟ್ಟಿನ ಪ್ರದರ್ಶನ ಮಾಡಿದರು. ಬಳಿಕ ವಿಧಾನಸೌಧಕ್ಕೆ ತೆರಳಿದ ಗುಜರಾತ್ ಶಾಸಕರು ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಂಗಣವನ್ನ ವೀಕ್ಷಿಸಿದರು. ಶಾಸಕರಿಗೆ ಸ್ವತಃ ಡಿ.ಕೆ. ಶಿವಕುಮಾರ್ ವಿಧಾನಸೌಧದ ದರ್ಶನ ಮಾಡಿಸಿದರು.

ಶಾಸಕರೆಲ್ಲರೂ ಒಗ್ಗಟ್ಟಿನಿಂದ ಖುಷಿಯಾಗಿದ್ದಾರೆ. ಗುಜರಾತ್`ಗೆ ಯಾವಾಗ ತೆರಳುತ್ತಾರೆಂಬುದು ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments