Webdunia - Bharat's app for daily news and videos

Install App

ಡಿ.ಕೆ. ಶಿವಕುಮಾರ್ ಜೊತೆ ಒಗ್ಗಟ್ಟಿನ ಪ್ರದರ್ಶನ ಮಾಡಿದ ಗುಜರಾತ್ ಶಾಸಕರು

Webdunia
ಶನಿವಾರ, 5 ಆಗಸ್ಟ್ 2017 (13:14 IST)
ರಾಜ್ಯಪಾಲರ ಭೇಟಿ ಬಳಿಕ ಗುಜರಾತ್`ನ 40 ಶಾಸಕರು ವಿಧಾನಸೌಧಕ್ಕೆ ತೆರಳಿದ್ದಾರೆ. ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಕುಳಿತು ರಘುಪತಿ ರಾಘವ ರಾಜಾರಾಮ್ ಭಜನೆ ಮಾಡಿದ ಶಾಸಕರು ವಿಧಾನಸೌಧಕ್ಕೆ ಪ್ರವೇಶಿಸಿದ್ದಾರೆ.

ಇದೇವೇಳೆ, ಶಾಸಕರನ್ನ ಸೇರಿಕೊಂಡ ಸಚಿವ ಡಿ.ಕೆ. ಶಿವಕುಮಾರ್ ಶಾಸಕರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಗುಜರಾತ್ ಶಾಸಕರು ಕೈಎತ್ತಿ ಒಗ್ಗಿಟ್ಟಿನ ಪ್ರದರ್ಶನ ಮಾಡಿದರು. ಬಳಿಕ ವಿಧಾನಸೌಧಕ್ಕೆ ತೆರಳಿದ ಗುಜರಾತ್ ಶಾಸಕರು ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಂಗಣವನ್ನ ವೀಕ್ಷಿಸಿದರು. ಶಾಸಕರಿಗೆ ಸ್ವತಃ ಡಿ.ಕೆ. ಶಿವಕುಮಾರ್ ವಿಧಾನಸೌಧದ ದರ್ಶನ ಮಾಡಿಸಿದರು.

ಶಾಸಕರೆಲ್ಲರೂ ಒಗ್ಗಟ್ಟಿನಿಂದ ಖುಷಿಯಾಗಿದ್ದಾರೆ. ಗುಜರಾತ್`ಗೆ ಯಾವಾಗ ತೆರಳುತ್ತಾರೆಂಬುದು ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments