Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ಗೆ ಇನ್ನೊಂದು ತಲೆನೋವು

Webdunia
ಶುಕ್ರವಾರ, 4 ಆಗಸ್ಟ್ 2017 (09:33 IST)
ಬೆಂಗಳೂರು: ಗಜರಾತ್ ರಾಜ್ಯಸಭೆ ಚುನಾವಣೆಗೆ ಆಪರೇಷನ್ ಕಮಲ ಭೀತಿಗೆ ಸಿಲುಕಿ ಬೆಂಗಳೂರಿಗೆ ಬಂದು ಈಗಲ್ ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ಶಾಸಕರು ಮರಳಿ ತವರಿಗೆ  ತೆರಳಲಿದ್ದಾರೆ.

 
ಇಂದು ಬೆಳಿಗ್ಗೆ  ಮೂವರು ಶಾಸಕರು ಗುಜರಾತ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಉಳಿದ ಶಾಸಕರೂ ತವರಿಗೆ ಮರಳಲು ಹಠ ಹಿಡಿಯುತ್ತಿರುವಾಗಿ ತಿಳಿದುಬಂದಿದೆ.

ಐಟಿ ಅಧಿಕಾರಿಗಳು  ಈಗಲ್ ಟನ್ ರೆಸಾರ್ಟ್ ನಲ್ಲೂ ಬೀಡುಬಿಟ್ಟಿರುವುದರಿಂದ ಬೆದರಿದ ಶಾಸಕರು ರೆಸಾರ್ಟ್ ರಾಜಕಾರಣ ಬಿಟ್ಟು ತವರಿಗೆ ಮರಳಲು ಪಟ್ಟುಹಿಡಿದಿದ್ದಾರೆ  ಎನ್ನಲಾಗಿದೆ.  ರಾಜ್ಯ ಕಾಂಗ್ರೆಸ್ ಮುಖಂಡರು ಅಭಯ ನೀಡಿದ ಹೊರತಾಗಿಯೂ ಅವರು ಪಟ್ಟು ಬಿಡುತ್ತಿಲ್ಲ ಎನ್ನಲಾಗಿದೆ.

ಆಗಸ್ಟ್ 8 ರಂದು ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಶಾಸಕರನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಶತಾಯ ಗತಾಯ ಪ್ರಯತ್ನ ನಡೆಸುತ್ತಿದೆ. ಇದರ ಬೆನ್ನಲ್ಲೇ ಕೆಲವು ಶಾಸಕರಿಗೆ ಅನಾರೋಗ್ಯದ ಸಮಸ್ಯೆಯೂ ಕಾಡುತ್ತಿದೆ. ಇದೆಲ್ಲದರ ಬೆನ್ನಲ್ಲೇ ತವರಿಗೆ ಮರಳಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಹಬ್ಬಕ್ಕೂ ಡಿಕೆಶಿಗೆ ಬಿಡುವಿಲ್ಲ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments