Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ಗೆ ಇನ್ನೊಂದು ತಲೆನೋವು

Webdunia
ಶುಕ್ರವಾರ, 4 ಆಗಸ್ಟ್ 2017 (09:33 IST)
ಬೆಂಗಳೂರು: ಗಜರಾತ್ ರಾಜ್ಯಸಭೆ ಚುನಾವಣೆಗೆ ಆಪರೇಷನ್ ಕಮಲ ಭೀತಿಗೆ ಸಿಲುಕಿ ಬೆಂಗಳೂರಿಗೆ ಬಂದು ಈಗಲ್ ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ಶಾಸಕರು ಮರಳಿ ತವರಿಗೆ  ತೆರಳಲಿದ್ದಾರೆ.

 
ಇಂದು ಬೆಳಿಗ್ಗೆ  ಮೂವರು ಶಾಸಕರು ಗುಜರಾತ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಉಳಿದ ಶಾಸಕರೂ ತವರಿಗೆ ಮರಳಲು ಹಠ ಹಿಡಿಯುತ್ತಿರುವಾಗಿ ತಿಳಿದುಬಂದಿದೆ.

ಐಟಿ ಅಧಿಕಾರಿಗಳು  ಈಗಲ್ ಟನ್ ರೆಸಾರ್ಟ್ ನಲ್ಲೂ ಬೀಡುಬಿಟ್ಟಿರುವುದರಿಂದ ಬೆದರಿದ ಶಾಸಕರು ರೆಸಾರ್ಟ್ ರಾಜಕಾರಣ ಬಿಟ್ಟು ತವರಿಗೆ ಮರಳಲು ಪಟ್ಟುಹಿಡಿದಿದ್ದಾರೆ  ಎನ್ನಲಾಗಿದೆ.  ರಾಜ್ಯ ಕಾಂಗ್ರೆಸ್ ಮುಖಂಡರು ಅಭಯ ನೀಡಿದ ಹೊರತಾಗಿಯೂ ಅವರು ಪಟ್ಟು ಬಿಡುತ್ತಿಲ್ಲ ಎನ್ನಲಾಗಿದೆ.

ಆಗಸ್ಟ್ 8 ರಂದು ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಶಾಸಕರನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಶತಾಯ ಗತಾಯ ಪ್ರಯತ್ನ ನಡೆಸುತ್ತಿದೆ. ಇದರ ಬೆನ್ನಲ್ಲೇ ಕೆಲವು ಶಾಸಕರಿಗೆ ಅನಾರೋಗ್ಯದ ಸಮಸ್ಯೆಯೂ ಕಾಡುತ್ತಿದೆ. ಇದೆಲ್ಲದರ ಬೆನ್ನಲ್ಲೇ ತವರಿಗೆ ಮರಳಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಹಬ್ಬಕ್ಕೂ ಡಿಕೆಶಿಗೆ ಬಿಡುವಿಲ್ಲ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments