Webdunia - Bharat's app for daily news and videos

Install App

ಗುಲಾಂನಬಿ ಆಜಾದ್ ಹೇಳಿಕೆ ಖಂಡಿಸಿದ ಯಡಿಯೂರಪ್ಪ

Webdunia
ಶುಕ್ರವಾರ, 18 ನವೆಂಬರ್ 2016 (18:01 IST)
ನೋಟು ಬದಲಾವಣೆಗಾಗಿ ಬ್ಯಾಂಕ್‌ಗಳ ಮುಂದೆ ನಿಂತವರ ಸಾವಿನ ಪ್ರಕರಣವನ್ನು ಉರಿ ವಲಯದಲ್ಲಿನ ಸೈನಿಕರ ಸಾವಿಕೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ ಗುಲಾಂನಬಿ ಆಜಾದ್ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಂಡಿಸಿದ್ದು, ಈ ಕೂಡಲೇ ಅವರು ದೇಶದ ಜನರ ಕ್ಷೇಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಗಳಿಗೆಲ್ಲ ಪಾಕಿಸ್ತಾನವೇ ನೇರ ಕಾರಣ ಎನ್ನುವುದು ಗೊತ್ತಿದ್ದರು ಸಹ ಗುಲಾಂನಬಿ ಆಜಾದ್ ಅವರಂತ ನಾಯಕರು ಪಾಕ್ ಪರವಾಗಿ ಹೇಳಿಕೆ ನೀಡುವುದು ದುರಂತ ಎಂದರು.
 
ಉಗ್ರವಾದದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್ ಇದೀಗ ಪ್ರಧಾನಿ ಮೋದಿ ಅವರನ್ನು ಟೀಕಿಸುವಾಗ ಪಾಕಿಸ್ತಾನದ ಪರವಾಗಿ ಮೃದು ಧೋರಣೆ ತೋರುತ್ತಿರುವುದು ಏಕೆ ಎಂದು ಖಾರವಾಗಿ ಪ್ರಶ್ನಿಸಿದರು. 
 
ನೋಟು ಬದಲಾವಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಾಳ್ಮೆಯಿಂದ ವರ್ತಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ಜನರನ್ನು ಪ್ರಚೋದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments