Webdunia - Bharat's app for daily news and videos

Install App

ಅಗ್ನಿ ಅವಘಡದಲ್ಲಿ ಗಾಯಗೊಂಡ ಸಿಬ್ಬಂದಿಗಳು ಗುಣಮುಖ-ತುಷಾರ್ ಗಿರಿನಾಥ್

Webdunia
ಸೋಮವಾರ, 21 ಆಗಸ್ಟ್ 2023 (14:14 IST)
ಬಿಬಿಎಂಪಿ ಆವರಣದ ಬೆಂಕಿ ಅವಗಡಕ್ಕೆ ಒಳಗಾದ ಸಿಬ್ಬಂದಿಗಳು ಗುಣಮುಖರಾಗುತ್ತಿದ್ದಾರೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.ಡಾಕ್ಟರ್ಸ್ ಗಳು ಈಗಾಗಲೇ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.ಚಿಕಿತ್ಸೆಗಾಗಿ ಬೇರೆಡೆಗೆ ಶಿಫ್ಟ್ ಮಾಡುವಂತಹ ಸಂದರ್ಭ ಬಂದರೆ ಅದಕ್ಕೂ ಕೂಡ ಸಿದ್ದರಿದ್ದೇವೆ.ಚಿಕಿತ್ಸೆಗೆ ಏನಾದರೂ ಕೊರತೆ ಬಿದ್ದರೆ ಅದನ್ನು ಬರಿಸಲು ಬಿಬಿಎಂಪಿ ಸಿದ್ಧವಾಗಿದೆ.ಎಲ್ಲರೂ ಕೂಡ ಗುಣಮುಖರಾಗಿದ್ದಾರೆ  ಜ್ಯೋತಿ ಹಾಗೂ ಶಿವಕುಮಾರ್ ಅವರು ಕೂಡ ಗುಣಮುಖರಾಗಿದ್ದಾರೆ .ಕೆಲವರು ಇವರಿಬ್ಬರ ಸ್ಥಿತಿ ಗಂಭೀರ ಇದೆ ಎಂದು ಹೇಳುತ್ತಿದ್ದಾರೆ  ಆದರೆ ಆತರ ಯಾವುದು ಇಲ್ಲ.ದಿನನಿತ್ಯ ಆರೋಗ್ಯದಲ್ಲಿ ಏರುಪೇರು ಆಗುವುದು ಸಹಜ .ಡಾಕ್ಟರ್ ಗಳು ಕೂಡ ತಮ್ಮ ಎಲ್ಲಾ ಶ್ರಮವನ್ನು ಹಾಕಿ ಚಿಕಿತ್ಸೆಯನ್ನು ನೀಡುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments