Webdunia - Bharat's app for daily news and videos

Install App

ಅಗ್ನಿ ಅವಘಡದಲ್ಲಿ ಗಾಯಗೊಂಡ ಸಿಬ್ಬಂದಿಗಳು ಗುಣಮುಖ-ತುಷಾರ್ ಗಿರಿನಾಥ್

Webdunia
ಸೋಮವಾರ, 21 ಆಗಸ್ಟ್ 2023 (14:14 IST)
ಬಿಬಿಎಂಪಿ ಆವರಣದ ಬೆಂಕಿ ಅವಗಡಕ್ಕೆ ಒಳಗಾದ ಸಿಬ್ಬಂದಿಗಳು ಗುಣಮುಖರಾಗುತ್ತಿದ್ದಾರೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.ಡಾಕ್ಟರ್ಸ್ ಗಳು ಈಗಾಗಲೇ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.ಚಿಕಿತ್ಸೆಗಾಗಿ ಬೇರೆಡೆಗೆ ಶಿಫ್ಟ್ ಮಾಡುವಂತಹ ಸಂದರ್ಭ ಬಂದರೆ ಅದಕ್ಕೂ ಕೂಡ ಸಿದ್ದರಿದ್ದೇವೆ.ಚಿಕಿತ್ಸೆಗೆ ಏನಾದರೂ ಕೊರತೆ ಬಿದ್ದರೆ ಅದನ್ನು ಬರಿಸಲು ಬಿಬಿಎಂಪಿ ಸಿದ್ಧವಾಗಿದೆ.ಎಲ್ಲರೂ ಕೂಡ ಗುಣಮುಖರಾಗಿದ್ದಾರೆ  ಜ್ಯೋತಿ ಹಾಗೂ ಶಿವಕುಮಾರ್ ಅವರು ಕೂಡ ಗುಣಮುಖರಾಗಿದ್ದಾರೆ .ಕೆಲವರು ಇವರಿಬ್ಬರ ಸ್ಥಿತಿ ಗಂಭೀರ ಇದೆ ಎಂದು ಹೇಳುತ್ತಿದ್ದಾರೆ  ಆದರೆ ಆತರ ಯಾವುದು ಇಲ್ಲ.ದಿನನಿತ್ಯ ಆರೋಗ್ಯದಲ್ಲಿ ಏರುಪೇರು ಆಗುವುದು ಸಹಜ .ಡಾಕ್ಟರ್ ಗಳು ಕೂಡ ತಮ್ಮ ಎಲ್ಲಾ ಶ್ರಮವನ್ನು ಹಾಕಿ ಚಿಕಿತ್ಸೆಯನ್ನು ನೀಡುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದು ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments