Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ; ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆತ

ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ; ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆತ
ಬೆಂಗಳೂರು , ಶನಿವಾರ, 24 ಫೆಬ್ರವರಿ 2018 (07:16 IST)
ಬೆಂಗಳೂರು : ಶಾಂತಿ ನಗರದ  ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣದ ಕಾವು ಆರುವ ಮೊದಲೆ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ ಪ್ರಕರಣ ಬೆಳಕಿಗೆ ಬಂದಿದೆ.


ಧಾರವಾಡ ಜಿಲ್ಲೆಯ ಕುಂದಗೋಳದ ಕಾಂಗ್ರೆಸ್ ಶಾಸಕ ಸಿ.ಎಸ್.ಶಿವಳ್ಳಿ ಅವರ ಸಹೋದರ ಮತ್ತು ಆತನ ಸಹಚರರು ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಈಗ ಆ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ  ಶಾಸಕ ಸಿ.ಎಸ್.ಶಿವಳ್ಳಿ ಸಹೋದರ ಅಡಿವೆಪ್ಪಾ ಶಿವಳ್ಳಿ ಮತ್ತು ಆತನ ಸಹಚರರು ಈ ರೀತಿ ಗೂಂಡಾಗಿರಿ ನಡೆಸಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗದಿ