ಕಾಂಗ್ರೆಸ್ ನಲ್ಲಿರುವವರು ಗುಂಡಗಳು

Webdunia
ಮಂಗಳವಾರ, 4 ಜನವರಿ 2022 (17:27 IST)
ಕಾಂಗ್ರೆಸ್ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಿಎಂ ಇದ್ದ ವೇದಿಕೆಯಲ್ಲಿ ಸಚಿವರ ಮೇಲೆ ನಡೆದ ಹಲ್ಲೆ ಯತ್ನಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಕೆಂಪೇಗೌ ಡರು ಆಳಿದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತೋರಿದ ಗೂಂಡಾ ವರ್ತನೆ ಖಂಡನೀಯ. ರಾಜ್ಯದ ಮರ್ಯಾದೆ ಯನ್ನು ಮಣ್ಣುಪಾಲು ಮಾಡುವ ನಾಯಕರನ್ನು ಕಾಂಗ್ರೆಸ್ ಬೆಳೆಸುತ್ತಿದೆ.
 
ಇಂತಹ ಅನೈತಿಕ ರಾಜಕಾರಣದ ಮೂಲಕ ಕಾಂಗ್ರೆಸ್ ರಾಜ್ಯದ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಕಾಂಗ್ರೆಸ್ ಪಕ್ಷದ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಕೇವಲ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments