Webdunia - Bharat's app for daily news and videos

Install App

ಗುಂಡ್ಲುಪೇಟೆ: ಸರಕಾರಿ ಅಧಿಕಾರಿ ಕಾರಿನಲ್ಲಿ ಕಂತೆ ಕಂತೆ ಹಣ ಪತ್ತೆ

Webdunia
ಶುಕ್ರವಾರ, 7 ಏಪ್ರಿಲ್ 2017 (13:21 IST)
ಉಪಚುನಾವಣೆ ನಡೆಯಲಿರುವ ಗುಂಡ್ಲುಪೇಟೆಯ ಖಾಸಗಿ ಹೋಟೆಲ್ ಮುಂದೆ ಸರಕಾರಿ ಅಧಿಕಾರಿ ಕಾರಿನಲ್ಲಿ 20 ಲಕ್ಷ ರೂಪಾಯಿಗಳ ಪತ್ತೆಯಾಗಿವೆ.
 
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ 2 ಸಾವಿರ ಮುಖಬೆಲೆಯ ಸುಮಾರು 20 ಲಕ್ಷ ರೂಪಾಯಿಗಳು ಪತ್ತೆಯಾಗಿವೆ. ಬಿಜೆಪಿ ಕಾರ್ಯಕರ್ತರು ಕಾರಿನಲ್ಲಿ ಹಣವಿರುವುದನ್ನು ಪತ್ತೆಹಚ್ಚಿದ್ದಾರೆ.
 
ಏ.9 ರಂದು ಗುಂಡ್ಲುಪೇಟೆ, ನಂಜನಗೂಡಿನಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಹಣ ಹಂಚಲು ಸರಕಾರಿ ಅಧಿಕಾರಿ ಕಾರಿನಲ್ಲಿ ಹಣ ತಂದಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
 
ಪೊಲೀಸರು ಕಾರಿನಲ್ಲಿದ್ದ ಹಣವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments