Webdunia - Bharat's app for daily news and videos

Install App

ಏನು ಕಾರಣ?: ಒಂದೇ ಕುಟುಂಬದ 5 ಜನರಿಗೆ ಗುಂಡೇಟು

Webdunia
ಶುಕ್ರವಾರ, 16 ಆಗಸ್ಟ್ 2019 (18:19 IST)
ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಘಟನೆ ನಡೆದಿದೆ.

ಇಬ್ಬರು ಮಹಿಳೆಯರು, ಒಬ್ಬ ಬಾಲಕ, ಇಬ್ಬರು ಪುರುಷರು ಆತ್ಮಹತ್ಯೆ ಮಾಡಕೊಂಡಿದ್ದಾರೆ ಎನ್ನಲಾಗುತ್ತಿದೆ.
ರಾತ್ರಿ ಮೈಸೂರಿನಿಂದ ಬಂದಿದ್ದ ಕುಟುಂಬದವರು ಗುಂಡ್ಲುಪೇಟೆ ನಂದಿ ಲಾಡ್ಜ್ ನಲ್ಲಿ ವಾಸ್ಯವ್ಯ ಹೂಡಿದ್ದರು.
ಓಂಪ್ರಕಾಶ್ ಹೆಸರಲ್ಲಿ ರೂಂ ಬುಕ್ ಮಾಡಿದ್ದರು.

ಬೆಳಗಿನ ಜಾವ ಪಟ್ಟಣದ ಹೊರವಲಯಕ್ಕೆ ಬಂದು ಸಾಮೂಹಿಕವಾಗಿ  ಆತ್ಮಹತ್ಯೆಗೆ ಶರಣಾಗಿದ್ದಾರೆ  ಎನ್ನಲಾಗಿದೆ.
ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ಮೈಸೂರಿನ ದಟ್ಟಗಳ್ಳಿ ನಿವಾಸಿಗಳಾದ ಓಂ ಪ್ರಕಾಶ್, ಪತ್ನಿ ನಿಖಿತ, ಮಗ ಆರ್ಯ ಕೃಷ್ಣ,  ತಾಯಿ ಹೇಮಲತಾ, ತಂದೆ ನಾಗರಾಜು ಭಟ್ಟಚಾರ್ಯ ಸಾವನ್ನಪ್ಪಿದವರಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments