Webdunia - Bharat's app for daily news and videos

Install App

ಗುರುಗಳಿಗಾಗಿ ಪರಿತಪಿಸುತ್ತಾ ಪ್ರಾಣ ಬಿಟ್ಟ ಗೌರಿಶಂಕರ ಸ್ವಾಮೀಜಿ

Webdunia
ಬುಧವಾರ, 11 ಜನವರಿ 2017 (07:33 IST)
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಮಾಜಿ ಶಿಷ್ಯ ಅನಾರೋಗ್ಯದಿಂದ ಬಳಲುತ್ತಿದ್ದ ಗೌರಿಶಂಕರ ಸ್ವಾಮೀಜಿ ಬೆಂಗಳೂರಿನ ಕೇಂಪೇಗೌಡ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ನನ್ನ ಗುರುಗಳನ್ನು ನೋಡಬೇಕು, ಕೊನೆಗಳಿಗೆಯಲ್ಲೂ ಅವರನ್ನು ನೋಡಲಾಗಲಿಲ್ಲ, ಎನ್ನುತ್ತ ಸ್ವಾಮೀಜಿ ಪ್ರಾಣಬಿಟ್ಟರು ಎಂದು ಅವರ ಭಕ್ತರು ಅಳಲು ತೋಡಿಕೊಂಡಿದ್ದಾರೆ.
 
ಇವರು ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಕ್ಕಾಗಿ ಸಾಕಷ್ಟು ಹೋರಾಟ ನಡೆಸಿದ್ದರು. ಈ ಸಂಬಂಧ ಕೋರ್ಟ್ ಮೆಟ್ಟಿಲನ್ನು ಕೂಡ ಏರಿದ್ದರು. ಈ ಕುರಿತಂತೆ ತುಮಕೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹಲವು ಕಾರಣಗಳಿಂದ ಇವರನ್ನು ಮಠದಿಂದ ಹೊರಹಾಕಲಾಗುತ್ತಿತ್ತು. ಬಳಿಕ ಗುಬ್ಬಿ ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಸಿದ್ದಗಂಗಾ ಮಠ ಸ್ಥಾಪಿಸಿ ವಾಸವಾಗಿದ್ದರು. 
 
ಇತ್ತೀಚಿಗಷ್ಟೇ ಸಿದ್ಧಗಂಗಾ ಶ್ರೀಗಳನ್ನು ಭೇಟಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಆದರೆ ಶ್ರೀಗಳು ಇದಕ್ಕೆ ನಿರಾಕರಿಸಿದ್ದರು. ಕೊನೆಗಳಿಗೆಯಲ್ಲೂ ನನಗೆ ಪಟ್ಟ ಬೇಡ, ಗುರುಗಳು ಬೇಕು ಎಂದು ಕೊರಗುತ್ತ ಅವರು ಪ್ರಾಣ ಬಿಟ್ಟಿದ್ದು ಮಾತ್ರ ವಿಪರ್ಸಾಯಸವೇ ಸರಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಮುಂದಿನ ಸುದ್ದಿ
Show comments