ಡಿಕೆಶಿ ವಿರುದ್ಧ ಗುರುಚರಣ್​ ಕೆಂಡಾಮಂಡಲ

Webdunia
ಗುರುವಾರ, 20 ಏಪ್ರಿಲ್ 2023 (18:41 IST)
ಮಾಜಿ ಸಿಎಂ S.M. ಕೃಷ್ಣ ಸಹೋದರನ ಪುತ್ರ, ಕಾಂಗ್ರೆಸ್‌ ಟಿಕೆಟ್ ವಂಚಿತ ಎಸ್.ಗುರುಚರಣ್ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.. ಗುರುಚರಣ್​​​ ಮಂಡ್ಯದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್​​​ ಸೇರಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್​ ವಿರುದ್ಧ ಗುಡುಗಿದ್ರು.. ಜೆಡಿಎಸ್​​ ಸೇರ್ಪಡೆಯಾಗುತ್ತಿದ್ದಂತೆ KPCC ಅಧ್ಯಕ್ಷ D.K.ಶಿವಕುಮಾರ್​ ವಿರುದ್ದ ಗುರುಚರಣ್ ಕೆಂಡಾಮಂಡಲರಾಗಿದ್ದಾರೆ.. ಡಿಕೆಶಿ ನಿನಗೆ ಟಿಕೆಟ್ ಎಂದು ಹೇಳಿ-ಹೇಳಿ ನನ್ನನ್ನ ಮುಗಿಸಿದ್ರು, ಕಾಂಗ್ರೆಸ್ ಪಕ್ಷ ಇನ್ನು ನಿರ್ನಾಮವಾಗೋದಂತು ಸತ್ಯ. ದುಡ್ಡು ಕೊಟ್ರೆ ಟೆರರಿಸ್ಟ್​ಗಳಿಗೂ ಬೇಕಾದ್ರು ಕಾಂಗ್ರೆಸ್​​ನವ್ರು ಟಿಕೆಟ್ ಕೊಟ್ಟು ಬಿಡ್ತಾರೆ ಎಂದು ಕಿಡಿಕಾರಿದ್ರು.. ಮದ್ದೂರಿನ ಮಕ್ಕಳು ಹಾಳಾಗಿ ಹೋಗ್ತಿದ್ದಾರೆ.. ಬೆಟ್ಟಿಂಗ್ ದಂಧೆ ಎಗ್ಗಿಲ್ಲದೆ ಸಾಗ್ತಿದೆ ಎಂದರು. ಗುರುಚರಣ್​​ ಪರೋಕ್ಷವಾಗಿ ಕದಲೂರು ಉದಯ್ ಅನ್ನು ಗ್ಯಾಂಬ್ಲರ್ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾಖಲೆ 17ನೇ ಬಾರಿ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments