Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಗುರುಚರಣ್​ ಕೆಂಡಾಮಂಡಲ

Webdunia
ಗುರುವಾರ, 20 ಏಪ್ರಿಲ್ 2023 (18:41 IST)
ಮಾಜಿ ಸಿಎಂ S.M. ಕೃಷ್ಣ ಸಹೋದರನ ಪುತ್ರ, ಕಾಂಗ್ರೆಸ್‌ ಟಿಕೆಟ್ ವಂಚಿತ ಎಸ್.ಗುರುಚರಣ್ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.. ಗುರುಚರಣ್​​​ ಮಂಡ್ಯದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್​​​ ಸೇರಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್​ ವಿರುದ್ಧ ಗುಡುಗಿದ್ರು.. ಜೆಡಿಎಸ್​​ ಸೇರ್ಪಡೆಯಾಗುತ್ತಿದ್ದಂತೆ KPCC ಅಧ್ಯಕ್ಷ D.K.ಶಿವಕುಮಾರ್​ ವಿರುದ್ದ ಗುರುಚರಣ್ ಕೆಂಡಾಮಂಡಲರಾಗಿದ್ದಾರೆ.. ಡಿಕೆಶಿ ನಿನಗೆ ಟಿಕೆಟ್ ಎಂದು ಹೇಳಿ-ಹೇಳಿ ನನ್ನನ್ನ ಮುಗಿಸಿದ್ರು, ಕಾಂಗ್ರೆಸ್ ಪಕ್ಷ ಇನ್ನು ನಿರ್ನಾಮವಾಗೋದಂತು ಸತ್ಯ. ದುಡ್ಡು ಕೊಟ್ರೆ ಟೆರರಿಸ್ಟ್​ಗಳಿಗೂ ಬೇಕಾದ್ರು ಕಾಂಗ್ರೆಸ್​​ನವ್ರು ಟಿಕೆಟ್ ಕೊಟ್ಟು ಬಿಡ್ತಾರೆ ಎಂದು ಕಿಡಿಕಾರಿದ್ರು.. ಮದ್ದೂರಿನ ಮಕ್ಕಳು ಹಾಳಾಗಿ ಹೋಗ್ತಿದ್ದಾರೆ.. ಬೆಟ್ಟಿಂಗ್ ದಂಧೆ ಎಗ್ಗಿಲ್ಲದೆ ಸಾಗ್ತಿದೆ ಎಂದರು. ಗುರುಚರಣ್​​ ಪರೋಕ್ಷವಾಗಿ ಕದಲೂರು ಉದಯ್ ಅನ್ನು ಗ್ಯಾಂಬ್ಲರ್ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments