Webdunia - Bharat's app for daily news and videos

Install App

ಮಕ್ಕಳ ಕಳ್ಳರೆಂದು ಅಪರಿಚಿತರಿಗೆ ಗೂಸಾ

Webdunia
ಸೋಮವಾರ, 26 ಸೆಪ್ಟಂಬರ್ 2022 (20:48 IST)
ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಎಷ್ಟೇ ಮನವಿ ಮಾಡಿದ್ರೂ ಸಹ ಜನರು ಮಾತ್ರ ಎಚ್ಚೆತ್ತಂತೆ ಕಾಣುತ್ತಿಲ್ಲ. ಅಪರಿಚಿತರನ್ನ ಕಂಡು ಮಕ್ಕಳ ಕಳ್ಳರೆಂದು ಭಾವಿಸಿ ಸುಖಾಸುಮ್ಮನೆ ಗೂಸಾ ನೀಡ್ತಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಯುವಕನನ್ನು ಗ್ರಾಮಸ್ಥರು ಥಳಿಸಿದ್ದಾರೆ. ಮಕ್ಕಳ ಕಳ್ಳರೆಂಬ ಸುಳ್ಳು ವದಂತಿ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಯನ್ನು ಗ್ರಾಮಸ್ಥರು ಥಳಿಸಿದ್ದಾರೆ. ಪೂಜಾರ ವಸತಿ ಬಳಿ ಬಂದಿದ್ದ ಅಪರಿಚಿತ ಯುವಕನನ್ನು ಎಲ್ಲಿಂದ ಬಂದಿದ್ದೀಯಾ..? ಎಷ್ಟು ಜನ ಬಂದಿದ್ದೀರಿ ? ಮಕ್ಕಳ ಕದಿಯಲು ಬಂದಿದ್ದೀರಾ ? ಎಂದು ಹಿಡಿದು ಗಿಡಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಎಷ್ಟೇ ಮನವಿ ಮಾಡಿದ್ರೂ ಸಹ ಜನರು ಮಾತ್ರ ಎಚ್ಚೆತ್ತಂತೆ ಕಾಣುತ್ತಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments