Webdunia - Bharat's app for daily news and videos

Install App

ತಮ್ಮ ಸೋಲಿಗೆ ಮಾಜಿ ಸಚಿವ ಎಚ್. ಆಂಜನೇಯ ಕೊಟ್ಟ ಕಾರಣ ನೋಡಿ!

Webdunia
ಬುಧವಾರ, 23 ಮೇ 2018 (10:58 IST)
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು ಸಚಿವ ಸ್ಥಾನದ ಕನಸು ಕಾಣುತ್ತಿದ್ದರೆ, ಇತ್ತ ಸೋತವರು ಸೋಲಿಗೆ ಕಾರಣ ಹುಡುಕುತ್ತಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಚ್. ಆಂಜನೇಯ ತಮ್ಮ ಸೋಲಿಗೆ ಹೊಸ ಕಾರಣ ಕೊಟ್ಟಿದ್ದಾರೆ. ತಮ್ಮ ಸೋಲಿಗೆ ಮೋದಿ, ಯಡಿಯೂರಪ್ಪ ಅಲೆಯೇ ಕಾರಣ ಎಂದು ಆಂಜನೇಯ ಹೇಳಿಕೊಂಡಿದ್ದಾರೆ.

ನಮ್ಮ ಭಾಗದ ಜನ ಮೋದಿ, ಯಡಿಯೂರಪ್ಪ ಅಂತಾರೆ. ಹೀಗಾಗಿಯೇ ನಾನು ಸೋತೆ. ಹಾಗಂತ ಸೋತಿದ್ದಕ್ಕೆ ಬೇಜಾರಿಲ್ಲ. ಸಾಕಷ್ಟು ಸೋಲು-ಗೆಲುವು ಕಂಡಿದ್ದೇನೆ. ಎಂಎಲ್ಎ ಆಗಿ ಸೋತಿದ್ದೇನೆಂದು ಎಂಎಲ್ ಸಿಯಾಗಿ ವಿಧಾನಸಭೆ ಪ್ರವೇಶಿಸುವ ಆಸೆ ತನಗಿಲ್ಲ ಎಂದೂ ಅವರು ಮಾಧ್ಯಮಗಳಿಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments