Webdunia - Bharat's app for daily news and videos

Install App

ತಮ್ಮ ಸೋಲಿಗೆ ಮಾಜಿ ಸಚಿವ ಎಚ್. ಆಂಜನೇಯ ಕೊಟ್ಟ ಕಾರಣ ನೋಡಿ!

Webdunia
ಬುಧವಾರ, 23 ಮೇ 2018 (10:58 IST)
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು ಸಚಿವ ಸ್ಥಾನದ ಕನಸು ಕಾಣುತ್ತಿದ್ದರೆ, ಇತ್ತ ಸೋತವರು ಸೋಲಿಗೆ ಕಾರಣ ಹುಡುಕುತ್ತಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಚ್. ಆಂಜನೇಯ ತಮ್ಮ ಸೋಲಿಗೆ ಹೊಸ ಕಾರಣ ಕೊಟ್ಟಿದ್ದಾರೆ. ತಮ್ಮ ಸೋಲಿಗೆ ಮೋದಿ, ಯಡಿಯೂರಪ್ಪ ಅಲೆಯೇ ಕಾರಣ ಎಂದು ಆಂಜನೇಯ ಹೇಳಿಕೊಂಡಿದ್ದಾರೆ.

ನಮ್ಮ ಭಾಗದ ಜನ ಮೋದಿ, ಯಡಿಯೂರಪ್ಪ ಅಂತಾರೆ. ಹೀಗಾಗಿಯೇ ನಾನು ಸೋತೆ. ಹಾಗಂತ ಸೋತಿದ್ದಕ್ಕೆ ಬೇಜಾರಿಲ್ಲ. ಸಾಕಷ್ಟು ಸೋಲು-ಗೆಲುವು ಕಂಡಿದ್ದೇನೆ. ಎಂಎಲ್ಎ ಆಗಿ ಸೋತಿದ್ದೇನೆಂದು ಎಂಎಲ್ ಸಿಯಾಗಿ ವಿಧಾನಸಭೆ ಪ್ರವೇಶಿಸುವ ಆಸೆ ತನಗಿಲ್ಲ ಎಂದೂ ಅವರು ಮಾಧ್ಯಮಗಳಿಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments