Webdunia - Bharat's app for daily news and videos

Install App

ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದ್ರೆ, ಹೆಗಡೆ ಬೂಟ್ ನೆಕ್ಕಿದ್ದಾನೆ: ಸಚಿವ ಅಂಜನೇಯ

Webdunia
ಮಂಗಳವಾರ, 21 ನವೆಂಬರ್ 2017 (17:30 IST)
ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದಿರಬಹುದು. ಕೇಂದ್ರ ಸಚಿವ ಅನಂತಕುಮಾರ ಬೂಟ್ ನೆಕ್ಕಿರಬಹುದು. ಅದಕ್ಕೆ ಅಂತಹ ಹೇಳಿಕೆ ಕೊಡುತ್ತಾರೆ ಎಂದು ಸಮಾಜಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಅರಿತ ಬಿಜೆಪಿ ಮುಖಂಡರಿಗೆ ಹುಚ್ಚು ಹಿಡಿದಂತಾಗಿದೆ. ಹತಾಷೆಯಲ್ಲಿ ಎಲ್ಲರ ವಿರುದ್ಧವು ಮನಬಂದಂತೆ ಅಸಂಸ್ಕ್ರತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 
 
ವಿಪಕ್ಷಗಳಾಗಲಿ ಅಥವಾ ಸ್ವಪಕ್ಷವಾಗಲಿ ನಾಯಕರು ಯಾವಾಗಲೂ ಆರೋಗ್ಯಕರ ಆರೋಪ ಮಾಡಬೇಕು. ಜನತಾ ನ್ಯಾಯಾಲಯದಲ್ಲಿ ತೀರ್ಪು ಅಂತಿಮವಾಗಲಿದೆ. ಯಾವ ಪಕ್ಷ ಸರಕಾರ ರಚಿಸಬೇಕು ಎನ್ನುವುದನ್ನು ಅವರೇ ನಿರ್ಧರಿಸುತ್ತಾರೆ ಎಂದರು.
 
ರಾಜ್ಯದ ಮುಖ್ಯಮಂತ್ರಿಯೊಬ್ಬರ ವಿರುದ್ಧ ಯಾವ ರೀತಿ ಹೇಳಿಕೆ ನೀಡಬೇಕು ಎಂದು ಅರಿಯದ ಬಿಜೆಪಿ ನಾಯಕರು ರಾಜ್ಯವನ್ನಾಳಲು ಹೊರಟಿದ್ದಾರೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments