ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದ್ರೆ, ಹೆಗಡೆ ಬೂಟ್ ನೆಕ್ಕಿದ್ದಾನೆ: ಸಚಿವ ಅಂಜನೇಯ

Webdunia
ಮಂಗಳವಾರ, 21 ನವೆಂಬರ್ 2017 (17:30 IST)
ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದಿರಬಹುದು. ಕೇಂದ್ರ ಸಚಿವ ಅನಂತಕುಮಾರ ಬೂಟ್ ನೆಕ್ಕಿರಬಹುದು. ಅದಕ್ಕೆ ಅಂತಹ ಹೇಳಿಕೆ ಕೊಡುತ್ತಾರೆ ಎಂದು ಸಮಾಜಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಅರಿತ ಬಿಜೆಪಿ ಮುಖಂಡರಿಗೆ ಹುಚ್ಚು ಹಿಡಿದಂತಾಗಿದೆ. ಹತಾಷೆಯಲ್ಲಿ ಎಲ್ಲರ ವಿರುದ್ಧವು ಮನಬಂದಂತೆ ಅಸಂಸ್ಕ್ರತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 
 
ವಿಪಕ್ಷಗಳಾಗಲಿ ಅಥವಾ ಸ್ವಪಕ್ಷವಾಗಲಿ ನಾಯಕರು ಯಾವಾಗಲೂ ಆರೋಗ್ಯಕರ ಆರೋಪ ಮಾಡಬೇಕು. ಜನತಾ ನ್ಯಾಯಾಲಯದಲ್ಲಿ ತೀರ್ಪು ಅಂತಿಮವಾಗಲಿದೆ. ಯಾವ ಪಕ್ಷ ಸರಕಾರ ರಚಿಸಬೇಕು ಎನ್ನುವುದನ್ನು ಅವರೇ ನಿರ್ಧರಿಸುತ್ತಾರೆ ಎಂದರು.
 
ರಾಜ್ಯದ ಮುಖ್ಯಮಂತ್ರಿಯೊಬ್ಬರ ವಿರುದ್ಧ ಯಾವ ರೀತಿ ಹೇಳಿಕೆ ನೀಡಬೇಕು ಎಂದು ಅರಿಯದ ಬಿಜೆಪಿ ನಾಯಕರು ರಾಜ್ಯವನ್ನಾಳಲು ಹೊರಟಿದ್ದಾರೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments