Webdunia - Bharat's app for daily news and videos

Install App

ಎಚ್‌ಡಿಕೆ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ಬದಲಿಸಿಕೊಳ್ತಿನಿ: ಎಚ್.ಸಿ.ಬಾಲಕೃಷ್ಣ

Webdunia
ಶುಕ್ರವಾರ, 14 ಏಪ್ರಿಲ್ 2017 (15:59 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ಬದಲಿಸಿಕೊಳ್ತಿನಿ ಎಂದು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲ್ ಹಾಕಿದ್ದಾರೆ.
 
ನಗರದಲ್ಲಿ ಆಯೋಜಿಸಲಾದ ಚಲುವರಾಯ ಸ್ವಾಮಿ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ರಾಜ್ಯವನ್ನು ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಆದರೆ, ದೇವೇಗೌಡರಿಗೆ ನಮ್ಮ ನಿಲುವು ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕುಮಾರಸ್ವಾಮಿ ರಾಜಕೀಯವಾಗಿ ಬೆಳೆಯುವುದು ಮತ್ತು ಮುಖ್ಯಮಂತ್ರಿಯಾಗುವುದು ಅವರ ಮನೆಯವರಿಗೆ ಇಷ್ಟವಿಲ್ಲ. ಮನೆಯವರ ಮಾತು ಕೇಳುವುದನ್ನು ಕುಮಾರಸ್ವಾಮಿ ಮುಂದವರಿದಿದ್ದೇ ಆದಲ್ಲಿ ರಾಜಕೀಯವಾಗಿ ಬೀದಿಗೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ,
 
ಇದೀಗ ಕುಮಾರಸ್ವಾಮಿ ಮತ್ತು ದೇವೇಗೌಡರು ನಮ್ಮನ್ನು ದೂರವಿಡುತ್ತಿದ್ದಾರೆ. ನಾವು ಯಾವುದೇ ತಪ್ಪು ಮಾಡಿಲ್ಲ. ಅವರು ಹೇಳಿದಂತೆ ಕೇಳಿದ್ದೇವೆ. ಅವರ ಮಾತನ್ನು ಯಾವತ್ತೂ ಮೀರಿಲ್ಲ ಎಂದು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರದ ಆರಂಭದಲ್ಲೇ ಚಿನ್ನದ ದರ ಶಾಕ್ ನೀಡುವಂತಿದೆ

ಹಿಂದೂ ವ್ಯಾಪಾರಿಯ ಕೊಂದು ಮೃತದೇಹದ ಮೇಲೆ ಡ್ಯಾನ್ಸ್ ಮಾಡಿದ ಹಂತಕರು

ಮುಂದಿನ ಸುದ್ದಿ
Show comments