Webdunia - Bharat's app for daily news and videos

Install App

ಯಾದಗಿರಿ ಠಾಣೆಯ ಪಿಎಸ್ ಐ ವರ್ಗಾವಣೆ ಹಿಂದಿದೆಯಾ ಹೆಚ್.ಡಿ.ಡಿ ಕೈವಾಡ?

Webdunia
ಬುಧವಾರ, 6 ನವೆಂಬರ್ 2019 (11:56 IST)
ಬೆಂಗಳೂರು : ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ ಯಾದಗಿರಿ ಠಾಣೆಯ ಪೊಲೀಸ್ ಅಧಿಕಾರಿಯನ್ನ ವರ್ಗಾವಣೆ ಆದೇಶಿಸಿರುವುದಾಗಿ  ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.


ಆದರೆ ಜೆಡಿಎಸ್ ಕಾರ್ಯಕರ್ತರ ಬಾಯಲ್ಲಿ ಪಿಸ್ತೂಲ್ ಇಟ್ಟು ಹೆದರಿಸಿದ ಯಾದಗಿರಿ ಠಾಣೆಯ ಪಿಎಸ್ ಐ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಾತಿಗೆ ಮಣಿದು ಸಿಎಂ ಪೊಲೀಸ್ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಯಡಿಯೂರಪ್ಪ, ಹೆಚ್.ಡಿ.ದೇವೇಗೌಡರು ನನಗೆ ಫೋನ್ ಮಾಡಿ ಮಾತನಾಡಿಲ್ಲ. ಅವರು ನನಗೆ ಕರೆ ಮಾಡಿದ್ದಾರೆ ಎಂಬುದರಲ್ಲಿ ಸತ್ಯಾಂಶ ಇಲ್ಲ. ನಾನು ಎಲ್ಲೂ ದೇವೇಗೌಡರ ಹೆಸರನ್ನೂ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments