ಸಿದ್ದರಾಮಯ್ಯಗೆ ಟಾಂಗ್ ನೀಡಿದ ಹೆಚ್.ಡಿ. ದೇವೇಗೌಡ

Webdunia
ಶನಿವಾರ, 12 ಡಿಸೆಂಬರ್ 2020 (20:43 IST)
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮಾಜಿ ಸಿಎಂ ವಿರುದ್ಧ ತೀಕ್ಷ್ಣವಾಗಿಯೇ ಚಾಟಿ ಬೀಸಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯ ದೊಡ್ಡವರು. ಅವರ ವ್ಯಕ್ತಿತ್ವ ಇನ್ನೂ ದೊಡ್ಡದಾಗಲಿ. ತಮ್ಮ ವಿರುದ್ಧ ನೀಡಿರುವ ಹೇಳಿಕೆ ಕುರಿತಂತೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಏನು ಬೇಕೋ ಅದನ್ನು ಮಾತನಾಡುವ ಸ್ವಾತಂತ್ರ್ಯ ಸಿದ್ದರಾಮಯ್ಯ ಅವರಿಗೆ ಇದೆ ಎಂದ ಅವರು, ಬಿಜೆಪಿ ಜೊತೆ ಯಾವುದೇ ಚರ್ಚೆ, ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಲು ನಿಜ ಕಾರಣವೇನು

ನೀವು ಪ್ರಲ್ಹಾದ್ ಜೋಶಿ ಅಲ್ವಾ...ರೈಲ್ವೇ ನಿಲ್ದಾಣದಲ್ಲಿ ಸಾಮಾನ್ಯರಂತೆ ಬಂದ ಸಚಿವ: ವೈರಲ್ ವಿಡಿಯೋ

Karnataka Weather: ವಾರಂತ್ಯಕ್ಕೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಸಂತ್ರಸ್ತ ಯುವತಿಯ ತಾಯಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು Video

ಪುತ್ತೂರು ಯುವತಿಗೆ ಮಗು ಕೊಟ್ಟು ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್

ಮುಂದಿನ ಸುದ್ದಿ
Show comments