ಸಚಿವ ಕೆ.ಜೆ. ಜಾರ್ಜ್ ಪರ ಎಚ್‌.ಡಿ.ಕುಮಾರಸ್ವಾಮಿ ಬ್ಯಾಟಿಂಗ್

Webdunia
ಶುಕ್ರವಾರ, 27 ಅಕ್ಟೋಬರ್ 2017 (15:25 IST)
ಸಿಬಿಐ ಎಫ್‌ಐಆರ್ ದಾಖಲಿಸಿದ ಕೂಡಲೇ ರಾಜೀನಾಮೆ ನೀಡಬೇಕು ಎನ್ನುವದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಪ್ರಕರಣದ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದೆ. ಸಿಬಿಐ ತನಿಖೆ ಆರಂಭಿಸಿ ಸಾಕ್ಷ್ಯ ದೊರೆತಲ್ಲಿ ಜಾರ್ಜ್ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
 
ಸಿಬಿಐ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸಂಗತಿ ಹೊರತರಲಿ. ಜಾರ್ಜ್ ವಿಷಯದಲ್ಲಿ ರಾಜಕೀಯ ಬೆರೆಸೋಲ್ಲ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
 
ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದರಿಂದ ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಬೆಂಬಲ ದೊರತಂತಾಗಿದ್ದರೆ, ಬಿಜೆಪಿ ಹೋರಾಟಕ್ಕೆ ಹಿನ್ನೆಡೆಯಾದಂತಾಗಿದೆ ಎಂದು ಮೂಲಗಳು ತಿಳಿಸಿವೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments