Webdunia - Bharat's app for daily news and videos

Install App

ಜೆಡಿಎಸ್‌ನಲ್ಲಿರದಿದ್ರೆ ಸಿದ್ದರಾಮಯ್ಯಗೆ ಯಾರೂ ಮೂಸಿ ನೋಡುತ್ತಿರಲಿಲ್ಲ: ಕುಮಾರಸ್ವಾಮಿ

Webdunia
ಶುಕ್ರವಾರ, 25 ನವೆಂಬರ್ 2016 (18:15 IST)
ಸಿಎಂ ಸಿದ್ದರಾಮಯ್ಯ ಬಿಜೆಪಿ ಅಧಿಕಾರಕ್ಕೆ ಬರಲ್ಲ, ಜಿಡಿಎಸ್‌ ಅಂತೂ ಯಾವತ್ತೂ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದ್ದಾರೆ. ಅವರು ಜೆಡಿಎಸ್‌ನಲ್ಲಿರದಿದ್ರೆ ಅವರಿಗೆ ಯಾರೂ ಮೂಸಿ ನೋಡುತ್ತಿರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 
 
ಹಿಂದೆ ಬಿಜೆಪಿ ಮುಖಂಡರು ಕೂಡಾ ಮುಂದಿನ 20 ವರ್ಷಗಳವರೆಗೆ ನಾವೇ ಅಧಿಕಾರದಲ್ಲಿರುತ್ತೇವೆ ಎಂದು ಹೇಳಿದ್ದರು. ಐದು ವರ್ಷಗಳ ನಂತರ ಏನಾಯ್ತು ಎಂದ ಅವರು, ಮೂರುವರೆ ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಯಾವ ಘನಂಧಾರಿ ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
 
ನಿನ್ನೆ ವಿಧಾನಪರಿಷತ್ ಅದಿವೇಶನದಲ್ಲಿ ಜೆಡಿಎಸ್ ಸದಸ್ಯರತ್ತ ನೋಡುತ್ತಾ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಜನ ನಿಮ್ಮನ್ನು ಒಪ್ಪಿಕೊಳ್ತಾರೇನ್ರಿ ಭ್ರಮೆಯಲ್ಲಿ ತೇಲಾಡಬೇಡಿ, ವಾಸ್ತವಕ್ಕೆ ಬನ್ನಿ ಎಂದು ಸಲಹೆ ನೀಡಿದ್ದರು.
 
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಂಬರುವ ಚುನಾವಣೆಯಲ್ಲಿ ಬಹುಮತಗಳಿಸಿ ಅದಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸು. ರಾಜಕಾರಣಿಗಳು ಅಂತಹ ಕನಸು ಕಾಣಬಾರದು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments