Select Your Language

Notifications

webdunia
webdunia
webdunia
Friday, 25 April 2025
webdunia

ಪಾನಕ, ಕೋಸಂಬರಿ ವಿತರಿಸಿದ ಹೆಚ್​​​ಡಿಕೆ

H DK
bangalore , ಭಾನುವಾರ, 10 ಏಪ್ರಿಲ್ 2022 (18:58 IST)
ಶ್ರೀರಾಮ ನವಮಿ ಪ್ರಯುಕ್ತ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ವಿವಿಧೆಡೆ ನಡೆದ ಶ್ರೀರಾಮ ನವಮಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.  ಕೆಂಗೇರಿ ಮತ್ತು ದಾಸರಹಳ್ಳಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ, ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಪಾನಕ, ಕೋಸಂಬರಿ ವಿತರಣೆ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

‘ಸಿದ್ದರಾಮಯ್ಯರ ಸರ್ಟಿಫಿಕೇಟ್​​ ನನಗೆ ಬೇಕಿಲ್ಲ’