Webdunia - Bharat's app for daily news and videos

Install App

ಬೀದರ್ ನಲ್ಲಿ ಹೈ- ಕ ವಿಮೋಚನಾ ದಿನಾಚರಣೆ

Webdunia
ಸೋಮವಾರ, 17 ಸೆಪ್ಟಂಬರ್ 2018 (17:25 IST)
70ನೇ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಹಿನ್ನೆಲೆಯಲ್ಲಿ ಬೀದರ್ ನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಧ್ವಜಾರೋಹಣ ನಂತರ ಪೊಲೀಸರು ಹಾಗೂ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು.
ಇದೇ ವೇಳೆ ವಿಶೇಷ ಚೇತನರಿಂದ ನಡೆದ ಪರೇಡ್ ವಿಶೇಷವಾಗಿತ್ತು.

ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇನ್ನೂ ಕಾರ್ಯಕ್ರಮದಲ್ಲಿ ಬೀದರ್ ಸಂಸದ ಭಗವಂತ ಖೂಬಾ, ಶಾಸಕ ರಹೀಮ್ ಖಾನ್, ಪರಿಷತ್ ಸದಸ್ಯ ಅರವಿಂದ, ರಘುನಾಥ್ ಮಲ್ಕಾಪುರೆ, ವಿಜಯ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್, ಸಿಇಓ ಸೇಲ್ವಮಣಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments