Webdunia - Bharat's app for daily news and videos

Install App

ಹೆಚ್. ವಿಶ್ವನಾಥ್ ಗೆ ಕೃಷ್ಣಭೈರೇಗೌಡ ಟಾಂಗ್

Webdunia
ಶನಿವಾರ, 18 ಮೇ 2019 (14:49 IST)
ಜೆಡಿಎಸ್ ರಾಜ್ಯಾಧ್ಯಕ್ಷರ ವಿರುದ್ಧ ಸಿದ್ದರಾಮಯ್ಯರ ಜಟಾಪಟಿ ಬೆನ್ನಲ್ಲೇ ಈಗ ಸಚಿವರು ಟಾಂಗ್ ನೀಡುತ್ತಿದ್ದಾರೆ.

ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

ಈಗಾಗಲೇ ರಾಹುಲ್ ಗಾಂಧಿ, ಹೆಚ್.ಡಿ. ದೇವೇಗೌಡರು ಸೇರಿ ಸಮನ್ವಯ ಸಮಿತಿ ರಚನೆ ಮಾಡಿಕೊಂಡಿದ್ದಾರೆ.
ಯಾರು ಯಾರು ಇರಬೇಕು ಎಂದು ಹೈಕಮಾಂಡ್ ನಾಯಕರೇ ತೀರ್ಮಾನಿಸಿದ್ದಾರೆ. ಗೊಂದಲಗಳು ಎಲ್ಲ ಕಡೆ ಇದ್ದೇ ಇರುತ್ತವೆ ಎಂದರು.

ಅವರಿಗೂ ಹೈಕಮಾಂಡ್ ಇದೆ ಅಲ್ಲಿ‌ ಮಾತನಾಡಲಿ. ಯಾರನ್ನೂ ಸಮನ್ವಯ ಸಮಿತಿಯಲ್ಲಿ ಸೇರಿಸಬಾರದು ಅಂತಿಲ್ಲ. ಸೇರಿಸಲು ಅವಕಾಶ ಇದೆ. ನಾವೂ ಬೇಕಿದ್ರೆ ನಮ್ಮ ಹೈಕಮಾಂಡ್ ನಾಯಕರಿಗೆ ‌ಮನವಿ‌ ಮಾಡ್ತೀವಿ. ಅದು ಬಿಟ್ಟು ಗೊಂದಲ ಸೃಷ್ಟಿ ಮಾಡುವುದು ಬೇಡ ಅಂತ ಸಚಿವ ಕೃಷ್ಣಭೈರೇಗೌಡ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments