Webdunia - Bharat's app for daily news and videos

Install App

ಹೆಚ್. ವಿಶ್ವನಾಥ್ ಗೆ ಕೃಷ್ಣಭೈರೇಗೌಡ ಟಾಂಗ್

Webdunia
ಶನಿವಾರ, 18 ಮೇ 2019 (14:49 IST)
ಜೆಡಿಎಸ್ ರಾಜ್ಯಾಧ್ಯಕ್ಷರ ವಿರುದ್ಧ ಸಿದ್ದರಾಮಯ್ಯರ ಜಟಾಪಟಿ ಬೆನ್ನಲ್ಲೇ ಈಗ ಸಚಿವರು ಟಾಂಗ್ ನೀಡುತ್ತಿದ್ದಾರೆ.

ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

ಈಗಾಗಲೇ ರಾಹುಲ್ ಗಾಂಧಿ, ಹೆಚ್.ಡಿ. ದೇವೇಗೌಡರು ಸೇರಿ ಸಮನ್ವಯ ಸಮಿತಿ ರಚನೆ ಮಾಡಿಕೊಂಡಿದ್ದಾರೆ.
ಯಾರು ಯಾರು ಇರಬೇಕು ಎಂದು ಹೈಕಮಾಂಡ್ ನಾಯಕರೇ ತೀರ್ಮಾನಿಸಿದ್ದಾರೆ. ಗೊಂದಲಗಳು ಎಲ್ಲ ಕಡೆ ಇದ್ದೇ ಇರುತ್ತವೆ ಎಂದರು.

ಅವರಿಗೂ ಹೈಕಮಾಂಡ್ ಇದೆ ಅಲ್ಲಿ‌ ಮಾತನಾಡಲಿ. ಯಾರನ್ನೂ ಸಮನ್ವಯ ಸಮಿತಿಯಲ್ಲಿ ಸೇರಿಸಬಾರದು ಅಂತಿಲ್ಲ. ಸೇರಿಸಲು ಅವಕಾಶ ಇದೆ. ನಾವೂ ಬೇಕಿದ್ರೆ ನಮ್ಮ ಹೈಕಮಾಂಡ್ ನಾಯಕರಿಗೆ ‌ಮನವಿ‌ ಮಾಡ್ತೀವಿ. ಅದು ಬಿಟ್ಟು ಗೊಂದಲ ಸೃಷ್ಟಿ ಮಾಡುವುದು ಬೇಡ ಅಂತ ಸಚಿವ ಕೃಷ್ಣಭೈರೇಗೌಡ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments