Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಬಿಗ್ ಥ್ಯಾಂಕ್ಸ್ ಎಂದ ಹೆಚ್.ವಿಶ್ವನಾಥ

Webdunia
ಮಂಗಳವಾರ, 9 ಜುಲೈ 2019 (17:41 IST)
ಈಗಿನ ರಾಜಕೀಯ ಕಡುವೈರಿಗಳೆಂದೇ ಗುರ್ತಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಹಾಗೂ ಹೆಚ್.ವಿಶ್ವನಾಥ್ ನಡುವೆ ಶೀತಲ ಸಮರ ಮುಂದುವರಿದಿದೆ.

ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷರಾಗಿರುವ ಹೆಚ್.ವಿಶ್ವನಾಥ್ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ್ದಾರೆ. ಸಚಿವ ಸ್ಥಾನದ ಆಫರ್ ನೀಡೀರೋದಕ್ಕೆ ಥ್ಯಾಂಕ್ಸ್ ಅಂತ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಹೇಳಿದ್ದಾರೆ.

ಸಚಿವ ಸ್ಥಾನ ಅಥವಾ ಇನ್ಯಾವುದೇ ಆಮಿಷಕ್ಕೆ ತಾವು ಒಳಗಾಗೋದಿಲ್ಲ. ಸರಕಾರ ಉತ್ತಮ ರೀತಿಯಿಂದ ನಡೆಸಿಕೊಂಡಿಲ್ಲ.

ಮೈತ್ರಿ ಸರಕಾರದಿಂದ ಅಭಿವೃದ್ಧಿ ಕಾರ್ಯಗಳೂ ಹೇಳಿಕೊಳ್ಳುವಂತೆ ಆಗಿಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದಾಗಿ ವಿಶ್ವನಾಥ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮುಂದಿನ ಸುದ್ದಿ
Show comments