Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಬಿಗ್ ಥ್ಯಾಂಕ್ಸ್ ಎಂದ ಹೆಚ್.ವಿಶ್ವನಾಥ

Webdunia
ಮಂಗಳವಾರ, 9 ಜುಲೈ 2019 (17:41 IST)
ಈಗಿನ ರಾಜಕೀಯ ಕಡುವೈರಿಗಳೆಂದೇ ಗುರ್ತಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಹಾಗೂ ಹೆಚ್.ವಿಶ್ವನಾಥ್ ನಡುವೆ ಶೀತಲ ಸಮರ ಮುಂದುವರಿದಿದೆ.

ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷರಾಗಿರುವ ಹೆಚ್.ವಿಶ್ವನಾಥ್ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ್ದಾರೆ. ಸಚಿವ ಸ್ಥಾನದ ಆಫರ್ ನೀಡೀರೋದಕ್ಕೆ ಥ್ಯಾಂಕ್ಸ್ ಅಂತ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಹೇಳಿದ್ದಾರೆ.

ಸಚಿವ ಸ್ಥಾನ ಅಥವಾ ಇನ್ಯಾವುದೇ ಆಮಿಷಕ್ಕೆ ತಾವು ಒಳಗಾಗೋದಿಲ್ಲ. ಸರಕಾರ ಉತ್ತಮ ರೀತಿಯಿಂದ ನಡೆಸಿಕೊಂಡಿಲ್ಲ.

ಮೈತ್ರಿ ಸರಕಾರದಿಂದ ಅಭಿವೃದ್ಧಿ ಕಾರ್ಯಗಳೂ ಹೇಳಿಕೊಳ್ಳುವಂತೆ ಆಗಿಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದಾಗಿ ವಿಶ್ವನಾಥ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments