Webdunia - Bharat's app for daily news and videos

Install App

ಪ್ರಜ್ವಲ್ ಹೇಳಿಕೆಗೆ ಉತ್ತರಿಸಲು ಎಚ್.ವಿಶ್ವನಾಥ್ ನಕಾರ

Webdunia
ಶುಕ್ರವಾರ, 7 ಜುಲೈ 2017 (13:37 IST)
ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಇತ್ತೀಚೆಗೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಂಸದ ಎಚ್.ವಿಶ್ವನಾಥ್ ನಿರಾಕರಿಸಿದ್ದಾರೆ.
 
ನಾನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರಿಂದ ಪ್ರಜ್ವಲ ಅಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸರಿಯಲ್ಲ. ನನ್ನ ಸೇರ್ಪಡೆಯಿಂದ ಯಾರಿಗೂ ತೊಂದರೆಯಾಗಿಲ್ಲ, ತೊಂದರೆಯಾಗುವುದು ಇಲ್ಲ ಎಂದು ತಿಳಿಸಿದ್ದಾರೆ.
 
ಪಕ್ಷದಲ್ಲಿರುವ ಅಸಮಾಧಾನ, ಗೊಂದಲಗಳನ್ನು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಬಗೆಹರಿಸುತ್ತಾರೆ ಎಂದರು.
 
ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗುವ ಕುರಿತಂತೆ ಪಕ್ಷದಲ್ಲಿನ ಭಿನ್ನಮತ ನಿಧಾನವಾಗಿ ತಾರಕಕ್ಕೇರುತ್ತಿದೆ. ಟಿಕೆಟ್ ಆಕಾಂಕ್ಷಿಗಳಾದ ಹರೀಶ್ ಗೌಡ, ಪ್ರಜ್ವಲ್ ರೇವಣ್ಣ ಮತ್ತು ಎಚ್.ವಿಶ್ವನಾಥ್ ಮಧ್ಯೆ ಭಾರಿ ಹಣಾಹಣಿ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments