Webdunia - Bharat's app for daily news and videos

Install App

ಪ್ರಜ್ವಲ್ ಹೇಳಿಕೆಗೆ ಉತ್ತರಿಸಲು ಎಚ್.ವಿಶ್ವನಾಥ್ ನಕಾರ

Webdunia
ಶುಕ್ರವಾರ, 7 ಜುಲೈ 2017 (13:37 IST)
ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಇತ್ತೀಚೆಗೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಂಸದ ಎಚ್.ವಿಶ್ವನಾಥ್ ನಿರಾಕರಿಸಿದ್ದಾರೆ.
 
ನಾನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರಿಂದ ಪ್ರಜ್ವಲ ಅಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸರಿಯಲ್ಲ. ನನ್ನ ಸೇರ್ಪಡೆಯಿಂದ ಯಾರಿಗೂ ತೊಂದರೆಯಾಗಿಲ್ಲ, ತೊಂದರೆಯಾಗುವುದು ಇಲ್ಲ ಎಂದು ತಿಳಿಸಿದ್ದಾರೆ.
 
ಪಕ್ಷದಲ್ಲಿರುವ ಅಸಮಾಧಾನ, ಗೊಂದಲಗಳನ್ನು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಬಗೆಹರಿಸುತ್ತಾರೆ ಎಂದರು.
 
ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗುವ ಕುರಿತಂತೆ ಪಕ್ಷದಲ್ಲಿನ ಭಿನ್ನಮತ ನಿಧಾನವಾಗಿ ತಾರಕಕ್ಕೇರುತ್ತಿದೆ. ಟಿಕೆಟ್ ಆಕಾಂಕ್ಷಿಗಳಾದ ಹರೀಶ್ ಗೌಡ, ಪ್ರಜ್ವಲ್ ರೇವಣ್ಣ ಮತ್ತು ಎಚ್.ವಿಶ್ವನಾಥ್ ಮಧ್ಯೆ ಭಾರಿ ಹಣಾಹಣಿ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರುಣನ ಆರ್ಭಟಕ್ಕೆ ತತ್ತರಿಸಿದ ನವದೆಹಲಿ ಜನತೆ

ಕಾರಿನೊಳಗೆ ಮೋದಿ ಜತೆಗಿನ ಸಂಭಾಷಣೆ ಬಗ್ಗೆ ಮೌನ ಮುರಿದ ರಷ್ಯಾ ಅಧ್ಯಕ್ಷ ಪುಟಿನ್

ಪ್ರಾಯೋಜಿತ: ಬೆಂಗಳೂರಿನ 5 ಅಪಾರ್ಟ್ಮೆಂಟ್ಗಳಿಂದ ನಿತ್ಯ 3 ಲಕ್ಷ ಲೀಟರ್ ನೀರು ಮರುಬಳಕೆ

ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಕ್ರಾಂತಿಕಾರಿ, ಐತಿಹಾಸಿಕ ಸುಧಾರಣೆಯ ನಿರ್ಧಾರ: ಡಾ.ಅಶ್ವತ್ಥನಾರಾಯಣ್

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ಮುಂದಿನ ಸುದ್ದಿ
Show comments